AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ, ಸ್ವಯಂ ಲಾಕ್ ಡೌನ್ ಆದ ಬೆಂಗಳೂರಿಗರು

[lazy-load-videos-and-sticky-control id=”QEt6u4TLd8A”] ಕೊರೊನಾ ಭೀತಿ ಈಗ ಬೆಂಗಳೂರಿನಲ್ಲಿ ಅದ್ಯಾವ ಪರಿ ಭಯ ಹುಟ್ಟುಹಾಕಿದೆ ಅಂದ್ರೆ ಸದಾ ಗಿಜಿಗುಡುತ್ತಿದ್ದ ರಸ್ತೆಗಳು ಈಗ ಖಾಲಿ ಖಾಲಿ ಹೊಡೆಯುತ್ತಿವೆ. ಹೌದು ಕೊರೊನಾ ಅಟ್ಟ ಹಾಸಕ್ಕೆ ಬೆಚ್ಚಿ ಬಿದ್ದಿದೆ ಬೆಂದಕಾಳೂರಿನ ಮಂದಿ. ಮನೆಯಿಂದ ಹೊರ ಬಂದ್ರೆ ಅದೆಲ್ಲಿ ಕೊರೊನಾ ಬರುತ್ತೋ ಅಂತಾ ಮನೆಯೊಳಗೆ ಇದ್ದಾರೆ ಬಹುತೇಕರು. ಪರಿಣಾಮ ಸಿಲಿಕಾನ್ ಸಿಟಿಯ ರಸ್ತೆಗಳೆಲ್ಲಾ ಖಾಲಿ ಖಾಲಿ ಹೊಡೆಯುತ್ತಿವೆ. ಪೀಕ್ ಹವರ್ನಲ್ಲೂ ವಾಹನಗಳ ಓಡಾಟ ಅತಿ ವಿರಳವಾಗಿದೆ. ಸದಾ ಬ್ಯೂಸಿಯಾಗಿರುತ್ತಿದ್ದ ಯಶವಂತಪುರ, ಮಲ್ಲೇಶ್ವರಂ, ಶಿವಾನಂದ ಸರ್ಕಲ್ […]

ಕೊರೊನಾ ಭೀತಿ, ಸ್ವಯಂ ಲಾಕ್ ಡೌನ್ ಆದ ಬೆಂಗಳೂರಿಗರು
Guru
Guru| Edited By: |

Updated on:Jul 10, 2020 | 5:34 PM

Share

[lazy-load-videos-and-sticky-control id=”QEt6u4TLd8A”]

ಕೊರೊನಾ ಭೀತಿ ಈಗ ಬೆಂಗಳೂರಿನಲ್ಲಿ ಅದ್ಯಾವ ಪರಿ ಭಯ ಹುಟ್ಟುಹಾಕಿದೆ ಅಂದ್ರೆ ಸದಾ ಗಿಜಿಗುಡುತ್ತಿದ್ದ ರಸ್ತೆಗಳು ಈಗ ಖಾಲಿ ಖಾಲಿ ಹೊಡೆಯುತ್ತಿವೆ.

ಹೌದು ಕೊರೊನಾ ಅಟ್ಟ ಹಾಸಕ್ಕೆ ಬೆಚ್ಚಿ ಬಿದ್ದಿದೆ ಬೆಂದಕಾಳೂರಿನ ಮಂದಿ. ಮನೆಯಿಂದ ಹೊರ ಬಂದ್ರೆ ಅದೆಲ್ಲಿ ಕೊರೊನಾ ಬರುತ್ತೋ ಅಂತಾ ಮನೆಯೊಳಗೆ ಇದ್ದಾರೆ ಬಹುತೇಕರು. ಪರಿಣಾಮ ಸಿಲಿಕಾನ್ ಸಿಟಿಯ ರಸ್ತೆಗಳೆಲ್ಲಾ ಖಾಲಿ ಖಾಲಿ ಹೊಡೆಯುತ್ತಿವೆ.

ಪೀಕ್ ಹವರ್ನಲ್ಲೂ ವಾಹನಗಳ ಓಡಾಟ ಅತಿ ವಿರಳವಾಗಿದೆ. ಸದಾ ಬ್ಯೂಸಿಯಾಗಿರುತ್ತಿದ್ದ ಯಶವಂತಪುರ, ಮಲ್ಲೇಶ್ವರಂ, ಶಿವಾನಂದ ಸರ್ಕಲ್ ಸೇರಿ ಹಲವಾರು ರಸ್ತೆಗಳು ಈಗ ಖಾಲಿ ಹೊಡೆಯುತ್ತಿವೆ. ಇನ್ನೊಂದೆಡೆ ಬೆಂಗಳೂರಿನಲ್ಲಿ ಕೊರೊನಾ ಕೇಸ್ಗಳ ಸಂಖ್ಯೆ ಏರುತ್ತಿದ್ದಂತೆಯೇ ಸಾಕಷ್ಟು ಜನ ಬೆಂಗಳೂರು ಬಿಟ್ಟು ಹೋಗಿದ್ದಾರೆ. ಇನ್ನೂ ಕೆಲವರು ಹೋಗುತ್ತಿದ್ದಾರೆ.

Published On - 2:39 pm, Fri, 10 July 20

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ