AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ, ಸ್ವಯಂ ಲಾಕ್ ಡೌನ್ ಆದ ಬೆಂಗಳೂರಿಗರು

[lazy-load-videos-and-sticky-control id=”QEt6u4TLd8A”] ಕೊರೊನಾ ಭೀತಿ ಈಗ ಬೆಂಗಳೂರಿನಲ್ಲಿ ಅದ್ಯಾವ ಪರಿ ಭಯ ಹುಟ್ಟುಹಾಕಿದೆ ಅಂದ್ರೆ ಸದಾ ಗಿಜಿಗುಡುತ್ತಿದ್ದ ರಸ್ತೆಗಳು ಈಗ ಖಾಲಿ ಖಾಲಿ ಹೊಡೆಯುತ್ತಿವೆ. ಹೌದು ಕೊರೊನಾ ಅಟ್ಟ ಹಾಸಕ್ಕೆ ಬೆಚ್ಚಿ ಬಿದ್ದಿದೆ ಬೆಂದಕಾಳೂರಿನ ಮಂದಿ. ಮನೆಯಿಂದ ಹೊರ ಬಂದ್ರೆ ಅದೆಲ್ಲಿ ಕೊರೊನಾ ಬರುತ್ತೋ ಅಂತಾ ಮನೆಯೊಳಗೆ ಇದ್ದಾರೆ ಬಹುತೇಕರು. ಪರಿಣಾಮ ಸಿಲಿಕಾನ್ ಸಿಟಿಯ ರಸ್ತೆಗಳೆಲ್ಲಾ ಖಾಲಿ ಖಾಲಿ ಹೊಡೆಯುತ್ತಿವೆ. ಪೀಕ್ ಹವರ್ನಲ್ಲೂ ವಾಹನಗಳ ಓಡಾಟ ಅತಿ ವಿರಳವಾಗಿದೆ. ಸದಾ ಬ್ಯೂಸಿಯಾಗಿರುತ್ತಿದ್ದ ಯಶವಂತಪುರ, ಮಲ್ಲೇಶ್ವರಂ, ಶಿವಾನಂದ ಸರ್ಕಲ್ […]

ಕೊರೊನಾ ಭೀತಿ, ಸ್ವಯಂ ಲಾಕ್ ಡೌನ್ ಆದ ಬೆಂಗಳೂರಿಗರು
Guru
| Updated By: |

Updated on:Jul 10, 2020 | 5:34 PM

Share

[lazy-load-videos-and-sticky-control id=”QEt6u4TLd8A”]

ಕೊರೊನಾ ಭೀತಿ ಈಗ ಬೆಂಗಳೂರಿನಲ್ಲಿ ಅದ್ಯಾವ ಪರಿ ಭಯ ಹುಟ್ಟುಹಾಕಿದೆ ಅಂದ್ರೆ ಸದಾ ಗಿಜಿಗುಡುತ್ತಿದ್ದ ರಸ್ತೆಗಳು ಈಗ ಖಾಲಿ ಖಾಲಿ ಹೊಡೆಯುತ್ತಿವೆ.

ಹೌದು ಕೊರೊನಾ ಅಟ್ಟ ಹಾಸಕ್ಕೆ ಬೆಚ್ಚಿ ಬಿದ್ದಿದೆ ಬೆಂದಕಾಳೂರಿನ ಮಂದಿ. ಮನೆಯಿಂದ ಹೊರ ಬಂದ್ರೆ ಅದೆಲ್ಲಿ ಕೊರೊನಾ ಬರುತ್ತೋ ಅಂತಾ ಮನೆಯೊಳಗೆ ಇದ್ದಾರೆ ಬಹುತೇಕರು. ಪರಿಣಾಮ ಸಿಲಿಕಾನ್ ಸಿಟಿಯ ರಸ್ತೆಗಳೆಲ್ಲಾ ಖಾಲಿ ಖಾಲಿ ಹೊಡೆಯುತ್ತಿವೆ.

ಪೀಕ್ ಹವರ್ನಲ್ಲೂ ವಾಹನಗಳ ಓಡಾಟ ಅತಿ ವಿರಳವಾಗಿದೆ. ಸದಾ ಬ್ಯೂಸಿಯಾಗಿರುತ್ತಿದ್ದ ಯಶವಂತಪುರ, ಮಲ್ಲೇಶ್ವರಂ, ಶಿವಾನಂದ ಸರ್ಕಲ್ ಸೇರಿ ಹಲವಾರು ರಸ್ತೆಗಳು ಈಗ ಖಾಲಿ ಹೊಡೆಯುತ್ತಿವೆ. ಇನ್ನೊಂದೆಡೆ ಬೆಂಗಳೂರಿನಲ್ಲಿ ಕೊರೊನಾ ಕೇಸ್ಗಳ ಸಂಖ್ಯೆ ಏರುತ್ತಿದ್ದಂತೆಯೇ ಸಾಕಷ್ಟು ಜನ ಬೆಂಗಳೂರು ಬಿಟ್ಟು ಹೋಗಿದ್ದಾರೆ. ಇನ್ನೂ ಕೆಲವರು ಹೋಗುತ್ತಿದ್ದಾರೆ.

Published On - 2:39 pm, Fri, 10 July 20

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್