AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ, ಸ್ವಯಂ ಲಾಕ್ ಡೌನ್ ಆದ ಬೆಂಗಳೂರಿಗರು

[lazy-load-videos-and-sticky-control id=”QEt6u4TLd8A”] ಕೊರೊನಾ ಭೀತಿ ಈಗ ಬೆಂಗಳೂರಿನಲ್ಲಿ ಅದ್ಯಾವ ಪರಿ ಭಯ ಹುಟ್ಟುಹಾಕಿದೆ ಅಂದ್ರೆ ಸದಾ ಗಿಜಿಗುಡುತ್ತಿದ್ದ ರಸ್ತೆಗಳು ಈಗ ಖಾಲಿ ಖಾಲಿ ಹೊಡೆಯುತ್ತಿವೆ. ಹೌದು ಕೊರೊನಾ ಅಟ್ಟ ಹಾಸಕ್ಕೆ ಬೆಚ್ಚಿ ಬಿದ್ದಿದೆ ಬೆಂದಕಾಳೂರಿನ ಮಂದಿ. ಮನೆಯಿಂದ ಹೊರ ಬಂದ್ರೆ ಅದೆಲ್ಲಿ ಕೊರೊನಾ ಬರುತ್ತೋ ಅಂತಾ ಮನೆಯೊಳಗೆ ಇದ್ದಾರೆ ಬಹುತೇಕರು. ಪರಿಣಾಮ ಸಿಲಿಕಾನ್ ಸಿಟಿಯ ರಸ್ತೆಗಳೆಲ್ಲಾ ಖಾಲಿ ಖಾಲಿ ಹೊಡೆಯುತ್ತಿವೆ. ಪೀಕ್ ಹವರ್ನಲ್ಲೂ ವಾಹನಗಳ ಓಡಾಟ ಅತಿ ವಿರಳವಾಗಿದೆ. ಸದಾ ಬ್ಯೂಸಿಯಾಗಿರುತ್ತಿದ್ದ ಯಶವಂತಪುರ, ಮಲ್ಲೇಶ್ವರಂ, ಶಿವಾನಂದ ಸರ್ಕಲ್ […]

ಕೊರೊನಾ ಭೀತಿ, ಸ್ವಯಂ ಲಾಕ್ ಡೌನ್ ಆದ ಬೆಂಗಳೂರಿಗರು
Guru
| Edited By: |

Updated on:Jul 10, 2020 | 5:34 PM

Share

[lazy-load-videos-and-sticky-control id=”QEt6u4TLd8A”]

ಕೊರೊನಾ ಭೀತಿ ಈಗ ಬೆಂಗಳೂರಿನಲ್ಲಿ ಅದ್ಯಾವ ಪರಿ ಭಯ ಹುಟ್ಟುಹಾಕಿದೆ ಅಂದ್ರೆ ಸದಾ ಗಿಜಿಗುಡುತ್ತಿದ್ದ ರಸ್ತೆಗಳು ಈಗ ಖಾಲಿ ಖಾಲಿ ಹೊಡೆಯುತ್ತಿವೆ.

ಹೌದು ಕೊರೊನಾ ಅಟ್ಟ ಹಾಸಕ್ಕೆ ಬೆಚ್ಚಿ ಬಿದ್ದಿದೆ ಬೆಂದಕಾಳೂರಿನ ಮಂದಿ. ಮನೆಯಿಂದ ಹೊರ ಬಂದ್ರೆ ಅದೆಲ್ಲಿ ಕೊರೊನಾ ಬರುತ್ತೋ ಅಂತಾ ಮನೆಯೊಳಗೆ ಇದ್ದಾರೆ ಬಹುತೇಕರು. ಪರಿಣಾಮ ಸಿಲಿಕಾನ್ ಸಿಟಿಯ ರಸ್ತೆಗಳೆಲ್ಲಾ ಖಾಲಿ ಖಾಲಿ ಹೊಡೆಯುತ್ತಿವೆ.

ಪೀಕ್ ಹವರ್ನಲ್ಲೂ ವಾಹನಗಳ ಓಡಾಟ ಅತಿ ವಿರಳವಾಗಿದೆ. ಸದಾ ಬ್ಯೂಸಿಯಾಗಿರುತ್ತಿದ್ದ ಯಶವಂತಪುರ, ಮಲ್ಲೇಶ್ವರಂ, ಶಿವಾನಂದ ಸರ್ಕಲ್ ಸೇರಿ ಹಲವಾರು ರಸ್ತೆಗಳು ಈಗ ಖಾಲಿ ಹೊಡೆಯುತ್ತಿವೆ. ಇನ್ನೊಂದೆಡೆ ಬೆಂಗಳೂರಿನಲ್ಲಿ ಕೊರೊನಾ ಕೇಸ್ಗಳ ಸಂಖ್ಯೆ ಏರುತ್ತಿದ್ದಂತೆಯೇ ಸಾಕಷ್ಟು ಜನ ಬೆಂಗಳೂರು ಬಿಟ್ಟು ಹೋಗಿದ್ದಾರೆ. ಇನ್ನೂ ಕೆಲವರು ಹೋಗುತ್ತಿದ್ದಾರೆ.

Published On - 2:39 pm, Fri, 10 July 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​