AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ, ಸ್ವಯಂ ಲಾಕ್ ಡೌನ್ ಆದ ಬೆಂಗಳೂರಿಗರು

[lazy-load-videos-and-sticky-control id=”QEt6u4TLd8A”] ಕೊರೊನಾ ಭೀತಿ ಈಗ ಬೆಂಗಳೂರಿನಲ್ಲಿ ಅದ್ಯಾವ ಪರಿ ಭಯ ಹುಟ್ಟುಹಾಕಿದೆ ಅಂದ್ರೆ ಸದಾ ಗಿಜಿಗುಡುತ್ತಿದ್ದ ರಸ್ತೆಗಳು ಈಗ ಖಾಲಿ ಖಾಲಿ ಹೊಡೆಯುತ್ತಿವೆ. ಹೌದು ಕೊರೊನಾ ಅಟ್ಟ ಹಾಸಕ್ಕೆ ಬೆಚ್ಚಿ ಬಿದ್ದಿದೆ ಬೆಂದಕಾಳೂರಿನ ಮಂದಿ. ಮನೆಯಿಂದ ಹೊರ ಬಂದ್ರೆ ಅದೆಲ್ಲಿ ಕೊರೊನಾ ಬರುತ್ತೋ ಅಂತಾ ಮನೆಯೊಳಗೆ ಇದ್ದಾರೆ ಬಹುತೇಕರು. ಪರಿಣಾಮ ಸಿಲಿಕಾನ್ ಸಿಟಿಯ ರಸ್ತೆಗಳೆಲ್ಲಾ ಖಾಲಿ ಖಾಲಿ ಹೊಡೆಯುತ್ತಿವೆ. ಪೀಕ್ ಹವರ್ನಲ್ಲೂ ವಾಹನಗಳ ಓಡಾಟ ಅತಿ ವಿರಳವಾಗಿದೆ. ಸದಾ ಬ್ಯೂಸಿಯಾಗಿರುತ್ತಿದ್ದ ಯಶವಂತಪುರ, ಮಲ್ಲೇಶ್ವರಂ, ಶಿವಾನಂದ ಸರ್ಕಲ್ […]

ಕೊರೊನಾ ಭೀತಿ, ಸ್ವಯಂ ಲಾಕ್ ಡೌನ್ ಆದ ಬೆಂಗಳೂರಿಗರು
Guru
| Edited By: |

Updated on:Jul 10, 2020 | 5:34 PM

Share

[lazy-load-videos-and-sticky-control id=”QEt6u4TLd8A”]

ಕೊರೊನಾ ಭೀತಿ ಈಗ ಬೆಂಗಳೂರಿನಲ್ಲಿ ಅದ್ಯಾವ ಪರಿ ಭಯ ಹುಟ್ಟುಹಾಕಿದೆ ಅಂದ್ರೆ ಸದಾ ಗಿಜಿಗುಡುತ್ತಿದ್ದ ರಸ್ತೆಗಳು ಈಗ ಖಾಲಿ ಖಾಲಿ ಹೊಡೆಯುತ್ತಿವೆ.

ಹೌದು ಕೊರೊನಾ ಅಟ್ಟ ಹಾಸಕ್ಕೆ ಬೆಚ್ಚಿ ಬಿದ್ದಿದೆ ಬೆಂದಕಾಳೂರಿನ ಮಂದಿ. ಮನೆಯಿಂದ ಹೊರ ಬಂದ್ರೆ ಅದೆಲ್ಲಿ ಕೊರೊನಾ ಬರುತ್ತೋ ಅಂತಾ ಮನೆಯೊಳಗೆ ಇದ್ದಾರೆ ಬಹುತೇಕರು. ಪರಿಣಾಮ ಸಿಲಿಕಾನ್ ಸಿಟಿಯ ರಸ್ತೆಗಳೆಲ್ಲಾ ಖಾಲಿ ಖಾಲಿ ಹೊಡೆಯುತ್ತಿವೆ.

ಪೀಕ್ ಹವರ್ನಲ್ಲೂ ವಾಹನಗಳ ಓಡಾಟ ಅತಿ ವಿರಳವಾಗಿದೆ. ಸದಾ ಬ್ಯೂಸಿಯಾಗಿರುತ್ತಿದ್ದ ಯಶವಂತಪುರ, ಮಲ್ಲೇಶ್ವರಂ, ಶಿವಾನಂದ ಸರ್ಕಲ್ ಸೇರಿ ಹಲವಾರು ರಸ್ತೆಗಳು ಈಗ ಖಾಲಿ ಹೊಡೆಯುತ್ತಿವೆ. ಇನ್ನೊಂದೆಡೆ ಬೆಂಗಳೂರಿನಲ್ಲಿ ಕೊರೊನಾ ಕೇಸ್ಗಳ ಸಂಖ್ಯೆ ಏರುತ್ತಿದ್ದಂತೆಯೇ ಸಾಕಷ್ಟು ಜನ ಬೆಂಗಳೂರು ಬಿಟ್ಟು ಹೋಗಿದ್ದಾರೆ. ಇನ್ನೂ ಕೆಲವರು ಹೋಗುತ್ತಿದ್ದಾರೆ.

Published On - 2:39 pm, Fri, 10 July 20

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ