Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಚುನಾವಣಾ ಪ್ರಚಾರದಲ್ಲಿ ಕೂಲ್ ಡ್ರಿಂಕ್ಸ್ ಮಾರಾಟಕ್ಕೆ ಬಂದ ವ್ಯಾಪಾರಿಗೆ ಭಾರೀ ನಷ್ಟ; ಕಾರಣ ಏನು ಗೊತ್ತಾ?

ಗದಗದ ಲಕ್ಷ್ಮೇಶ್ವರದಲ್ಲಿ ಅಮಿತ್ ಶಾ ಅವರ ಪ್ರಚಾರ ಕಾರ್ಯಕ್ರಮಕ್ಕೆ ಬಂದ ಜನರು ಬಾಯಾರಿದ ಹಿನ್ನೆಲೆ ಗೊಂದಲಕ್ಕೊಳಗಾಗಿ ವ್ಯಾಪಾರಿಯೊಬ್ಬರು ಮಾರಾಟಕ್ಕೆಂದು ತಂದಿದ್ದ ತಂಪು ಪಾನೀಯದ ವ್ಯಾನ್ ಮೇಲೆ ಮುಗಿಬಿದ್ದು ಕೊಂಡೊಯ್ದ ಘಟನೆ ನಡೆದಿದೆ.

Follow us
Rakesh Nayak Manchi
|

Updated on:Apr 28, 2023 | 4:11 PM

ಗದಗ: ಲಕ್ಷ್ಮೇಶ್ವರದಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಅವರ ಪ್ರಚಾರ ಕಾರ್ಯಕ್ರಮ ಹಿನ್ನೆಲೆ ಸುಡು ಬಿಸಿಲೆನ್ನದೆ ಅಪಾರ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಆದರೆ ಬಿಸಿಲಿನ ಬೇಗೆಗೆ ಬೆಂದ ಜನರು ಬಾಯಾರಿಕೆಯಿಂದ ಬಳಲುತ್ತಿದ್ದರು. ಈ ವೇಳೆ ಒಂದು ತಂಪು ಪಾನೀಯ (Cool Drinks) ಮಾರಾಟದ ವ್ಯಾನ್ ಆಗಮಿಸಿದೆ. ಕಾರ್ಯಕ್ರಮಕ್ಕೆ ವ್ಯಾನ್ ಆಗಮಿಸುತ್ತಿದ್ದಂತೆ ವ್ಯಾನ್ ಮೇಲೆ ಮುಗಿಬಿದ್ದ ಜನರು ನೀರು, ಜ್ಯೂಸ್ ಕೊಂಡೊಯ್ದಿದ್ದಾರೆ. ನೀರಿನ ಬಾಟಲು ಕಿತ್ತಕೊಂಡು ಹೋಗಿದ್ದಕ್ಕೆ ಕಂಗಾಲಾದ ವ್ಯಾಪಾರಿ ಶರೀಫ್ ಕಣ್ಣೀರು ಹಾಕಿದ್ದಾರೆ. ಇಷ್ಟಕ್ಕೂ ಇಲ್ಲಿ ನಡೆದಿದ್ದೇನೆಂದರೆ, ಕಾರ್ಯಕ್ರಮ ಆಯೋಜಕರೇ ನೀರಿನ ವ್ಯವಸ್ಥೆ ಮಾಡಿದ್ದಾರೆಂದು ಭಾವಿಸಿ ಜನರು ವ್ಯಾನ್ ಮೇಲೆ ಮುಗಿಬಿದ್ದು ನೀರು, ಜ್ಯೂಸ್ ಕೊಂಡೊಯ್ದಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು, ಜನರನ್ನ ಗಾಡಿಯಿಂದ ಕೆಳಗಿಸಿದರು.

ಇದನ್ನೂ ಓದಿ: ಮೋದಿಗೆ ಧಮ್ಕಿ ಹಾಕಿದಷ್ಟು ಅವರ ಪರ ಅಲೆ ಏಳಲಿದೆ: ಕಾಂಗ್ರೆಸ್ ವಿರುದ್ಧ ಗುಡುಗಿದ ಅಮಿತ್ ಶಾ

ಮತ್ತಷ್ಟು ವಿಡಿಯೋ ಸ್ಟೋರಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 4:07 pm, Fri, 28 April 23

ಗ್ಯಾರಂಟಿ ಯೋಜನೆಗಳ ವೈಫಲ್ಯದಿಂದ ಬೇಸತ್ತ ಜನ ಸಹ ಧರಣಿಯಲ್ಲಿ ಭಾಗಿ: ನಿಖಿಲ್
ಗ್ಯಾರಂಟಿ ಯೋಜನೆಗಳ ವೈಫಲ್ಯದಿಂದ ಬೇಸತ್ತ ಜನ ಸಹ ಧರಣಿಯಲ್ಲಿ ಭಾಗಿ: ನಿಖಿಲ್
ಅಧಿಕ ಹಣದ ಆಸೆಗಾಗಿ ಬಂಡೀಪುರ ಅರಣ್ಯ ಸಿಬ್ಬಂದಿಗಳಿಂದ ಮತ್ತೊಂದು ಎಡವಟ್ಟು
ಅಧಿಕ ಹಣದ ಆಸೆಗಾಗಿ ಬಂಡೀಪುರ ಅರಣ್ಯ ಸಿಬ್ಬಂದಿಗಳಿಂದ ಮತ್ತೊಂದು ಎಡವಟ್ಟು
ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?
ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?
Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ
Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ
ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್