AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ

ಅಮೃತ ಭಾರತ ನಿಲ್ದಾಣ ಯೋಜನೆಯ ಭಾಗವಾಗಿ ಪುನರಾಭಿವೃದ್ಧಿಗೊಂಡಿರುವ 103 ರೈಲ್ವೆ ನಿಲ್ದಾಣಗಳನ್ನು ಪ್ರಧಾನಿ ನರೇಂದ್ರ ಮೋದಿ(Narendra Modi) ಉದ್ಘಾಟಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಗುರುವಾರ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 86 ಜಿಲ್ಲೆಗಳಲ್ಲಿರುವ ನಿಲ್ದಾಣಗಳನ್ನು ಉದ್ಘಾಟಿಸಿದ್ದಾರೆ.ಈ ಉಪಕ್ರಮವು 1,300 ಕ್ಕೂ ಹೆಚ್ಚು ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಸುಧಾರಿತ ಸೌಕರ್ಯಗಳು ಮತ್ತು ಪ್ರಾದೇಶಿಕ ವಾಸ್ತುಶಿಲ್ಪದ ವಿನ್ಯಾಸಗಳೊಂದಿಗೆ ಆಧುನಿಕ ಸಾರಿಗೆ ಕೇಂದ್ರಗಳಾಗಿ ಪರಿವರ್ತಿಸುವ ಮೂಲಕ ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಗುರಿಯನ್ನು ಹೊಂದಿದೆ.

Follow us
ನಯನಾ ರಾಜೀವ್
|

Updated on:May 22, 2025 | 12:02 PM

ನವದೆಹಲಿ, ಮೇ 22: ಅಮೃತ ಭಾರತ ನಿಲ್ದಾಣ ಯೋಜನೆಯ ಭಾಗವಾಗಿ ಪುನರಾಭಿವೃದ್ಧಿಗೊಂಡಿರುವ 103 ರೈಲ್ವೆ ನಿಲ್ದಾಣಗಳನ್ನು ಪ್ರಧಾನಿ ನರೇಂದ್ರ ಮೋದಿ(Narendra Modi) ಉದ್ಘಾಟಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಗುರುವಾರ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 86 ಜಿಲ್ಲೆಗಳಲ್ಲಿರುವ ನಿಲ್ದಾಣಗಳನ್ನು ಉದ್ಘಾಟಿಸಿದ್ದಾರೆ.ಈ ಉಪಕ್ರಮವು 1,300 ಕ್ಕೂ ಹೆಚ್ಚು ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಸುಧಾರಿತ ಸೌಕರ್ಯಗಳು ಮತ್ತು ಪ್ರಾದೇಶಿಕ ವಾಸ್ತುಶಿಲ್ಪದ ವಿನ್ಯಾಸಗಳೊಂದಿಗೆ ಆಧುನಿಕ ಸಾರಿಗೆ ಕೇಂದ್ರಗಳಾಗಿ ಪರಿವರ್ತಿಸುವ ಮೂಲಕ ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಗುರಿಯನ್ನು ಹೊಂದಿದೆ. ಈ 103 ನಿಲ್ದಾಣಗಳ ನವೀಕರಣಕ್ಕೆ ಸುಮಾರು 1,100 ಕೋಟಿ ರೂ. ವೆಚ್ಚವಾಗಿದ್ದು, ಕರ್ನಾಟಕ, ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಗುಜರಾತ್ ಮತ್ತು ಇತರ ರಾಜ್ಯಗಳ ನಿಲ್ದಾಣಗಳು ಸೇರಿವೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:01 pm, Thu, 22 May 25

ಕುಡಿದ ಮತ್ತಿನಲ್ಲಿ ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಮಹಿಳೆ
ಕುಡಿದ ಮತ್ತಿನಲ್ಲಿ ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಮಹಿಳೆ
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ರಮೋಲಾಗೆ ಆಗಸದಲ್ಲಿ ಪ್ರಪೋಸ್ ಮಾಡಿ ಹಣೆಗೆ ಮುತ್ತಿಟ್ಟ ರಕ್ಷಕ್ ಬುಲೆಟ್
ರಮೋಲಾಗೆ ಆಗಸದಲ್ಲಿ ಪ್ರಪೋಸ್ ಮಾಡಿ ಹಣೆಗೆ ಮುತ್ತಿಟ್ಟ ರಕ್ಷಕ್ ಬುಲೆಟ್
ಸೇತುವೆಗಳ ಎತ್ತರ ಹೆಚ್ಚಿಸಿ ಮರುನಿರ್ಮಾಣ ಮಾಡುವ ಅವಶ್ಯಕತೆ ಇದೆ
ಸೇತುವೆಗಳ ಎತ್ತರ ಹೆಚ್ಚಿಸಿ ಮರುನಿರ್ಮಾಣ ಮಾಡುವ ಅವಶ್ಯಕತೆ ಇದೆ
ಚೀನಾಗೆ ಹೋಗಿ ಭಯೋತ್ಪಾದನೆ ವಿರುದ್ಧ ಗುಡುಗಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಚೀನಾಗೆ ಹೋಗಿ ಭಯೋತ್ಪಾದನೆ ವಿರುದ್ಧ ಗುಡುಗಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಆಗ್ರಾ-ಲಕ್ನೋ ಎಕ್ಸ್​​ಪ್ರೆಸ್​ವೇನಿಂದ ಕೆಳಗೆ ಉರುಳಿದ ಡಬಲ್ ಡೆಕ್ಕರ್ ಬಸ್
ಆಗ್ರಾ-ಲಕ್ನೋ ಎಕ್ಸ್​​ಪ್ರೆಸ್​ವೇನಿಂದ ಕೆಳಗೆ ಉರುಳಿದ ಡಬಲ್ ಡೆಕ್ಕರ್ ಬಸ್