125 ಕೆಜಿ ತೂಕದ ಜೋಳದ ಚೀಲ ಹೊತ್ತು, 41 ನಿಮಿಷದಲ್ಲಿ ಗೊಮ್ಮಟೇಶ್ವರ ಬೆಟ್ಟ ಹತ್ತಿದ ಭೂಪ

Edited By:

Updated on: Jul 09, 2023 | 8:55 PM

ಶ್ರವಣಬೆಳಗೊಳದ ಗೊಮ್ಮಟೇಶ್ವರ ದೇವಸ್ಥಾನದ 700 ಮೆಟ್ಟಿಲುಗಳನ್ನು ಹಾಗಿಯೇ ಹತ್ತುವುದು ಕಷ್ಟ. ಅಂತದರಲ್ಲಿ 125 ಕೆಜಿ ತೂಕದ ಜೋಳದ ಚೀಲ ಹೊತ್ತು ಸಾಗುವುದು ಎಂದರೆ ಇನ್ನು ಕಷ್ಟ. ಆದರೆ 41 ನಿಮಿಷದಲ್ಲಿ 125 ಕೆಜಿ ತೂಕದ ಜೋಳದ ಚೀಲ ಹೊತ್ತು ಬೆಟ್ಟದ ಹತ್ತುವ ಮೂಲಕ ವ್ಯಕ್ತಿ ಓರ್ವರು ಸಾಹಸ ಮೇರೆದಿದ್ದಾರೆ.

ಬಾಗಲಕೋಟೆ: ಶ್ರವಣಬೆಳಗೊಳದ ಗೊಮ್ಮಟೇಶ್ವರ (Gommateshwara) ದೇವಸ್ಥಾನದ 700 ಮೆಟ್ಟಿಲುಗಳನ್ನು ಹಾಗಿಯೇ ಹತ್ತುವುದು ಕಷ್ಟ. ಅಂತದರಲ್ಲಿ 125 ಕೆಜಿ ತೂಕದ ಜೋಳದ ಚೀಲ ಹೊತ್ತು ಸಾಗುವುದು ಎಂದರೆ ಇನ್ನು ಕಷ್ಟ. ಆದರೆ 41 ನಿಮಿಷದಲ್ಲಿ 125 ಕೆಜಿ ತೂಕದ ಜೋಳದ ಚೀಲ ಹೊತ್ತು ಬೆಟ್ಟದ ಹತ್ತುವ ಮೂಲಕ ವ್ಯಕ್ತಿ ಓರ್ವರು ಸಾಹಸ ಮೇರೆದಿದ್ದಾರೆ. ಜಿಲ್ಲೆಯ ಹುನ್ನೂರ ಗ್ರಾಮದ 43 ವರ್ಷದ ಹನಮಂತ ಪರಸಪ್ಪ ಸರಪಳಿ ಆ ಸಾಹಸಿಗ. ವೃತ್ತಿಯಲ್ಲಿ ಕೃಷಿಕರಾಗಿರುವ ಹನಮಂತನ ರಾಜ್ಯದ ಅತಿ ಎತ್ತರದ ಬೆಟ್ಟವನ್ನು ಜೋಳದ ಚೀಲ ಹೊತ್ತು ಸಾಗುವ ತಮ್ಮ ಆಶಯ ಈಡೇರಿಸಿಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Jul 09, 2023 08:55 PM
Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More