Baby elephant: ಆಹಾರ ಅರಸಿ ಗುಂಡಿಗೆ ಬಿದ್ದ ಮರಿ ಆನೆ ಹೊರಬಂದಿದ್ದು ಹೇಗೆ?
ಕೆಲ ಹೊತ್ತಿನ ನಂತರ ಗುಂಡಿಯಿಂದ ಈ ಪುಟ್ಟ ಮರಿಯಾನೆ ಹೊರಬಂದಿದ್ದು ಈ ಘಟನೆ ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋವನ್ನೊಮ್ಮೆ ನೋಡಿ.
ರಾಮನಗರ: ಕಾಡು ಪ್ರಾಣಿಗಳು ಆಹಾರ ಅರಸಿಕೊಂಡು ನಾಡಿಗೆ ಬರುತ್ತಿರು ಘಟನೆಗಳು ಸಾಕಷ್ಟು ಕಂಡುಬರುತ್ತಿದ್ದು, ಇಂತದ್ದೇ ಘಟನೆಯೊಂದು ನಡೆದಿದೆ. ಆಹಾರ ಅರಸಿ ನಾಡಿಗೆ ಬಂದ ಮರಿ ಆನೆಯೊಂದು ಗುಂಡಿಗೆ ಬಿದ್ದ ಘಟನೆ ಚನ್ನಪಟ್ಟಣ ತಾಲೂಕಿನ ವಿರೂಪಾಕ್ಷಿಪುರ ಗ್ರಾಮದಲ್ಲಿ ನಡೆದಿದೆ. ತೆಂಗಿನಕಲ್ಲು ಅರಣ್ಯ ಪ್ರದೇಶದಿಂದ ಈ ಮರಿಯಾನೆಯೂ ಆಹಾರ ಹುಡುಕಿಕೊಂಡು ಬಂದಿದೆ. ಆದರೆ ಆಯಾ ತಪ್ಪಿ ಗುಂಡಿಯೊಳಗೆ ಬಿದ್ದು ಕೆಲ ಕಾಲ ಒದ್ದಡಿದೆ. ಕೆಲ ಹೊತ್ತಿನ ನಂತರ ಗುಂಡಿಯಿಂದ ಈ ಪುಟ್ಟ ಮರಿಯಾನೆ ಹೊರಬಂದಿದ್ದು ಈ ಘಟನೆ ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋವನ್ನೊಮ್ಮೆ ನೋಡಿ.
Follow Us
Latest Videos
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

