AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್​ಗೆ ಹೆದರಿ ತಂದೆಗೆ ಕೊರೊನಾ ಟೆಸ್ಟ್ ಮಾಡಿಸದ ಮಗ, ಕೊನೆಗೆ ಆಗಿದ್ದೇನು?

[lazy-load-videos-and-sticky-control id=”sTGGRfsaCjI”] ಬಳ್ಳಾರಿ: ಹಲವು ದಿನಗಳಿಂದ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ತಂದೆಗೆ ಕೊರೊನಾ ಟೆಸ್ಟ್ ಮಾಡಿಸಿದಾಗ ವರದಿ ಪಾಸಿಟಿವ್ ಬಂದರೆ ತಾನು ಸಹ ಕ್ವಾರಂಟೈನ್ ಆಗಬೇಕಾಗುತ್ತದೆ ಎಂಬ ಕಾರಣಕ್ಕಾಗಿ ಮಗ ತೀವ್ರ ಉಸಿರಾಟ ಸಮಸ್ಯೆ ಇರುವ ತಂದೆಗೆ ಕೊರೊನಾ ಟೆಸ್ಟ್ ಮಾಡಿಸಿಲ್ಲ! ಇದರಿಂದಾಗಿ ಇಂದು ಅನಾರೋಗ್ಯಪೀಡಿತ ವ್ಯಕ್ತಿ ಸಾವನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನೆಡೆದಿದೆ. ಬಳ್ಳಾರಿಯ RTO ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೃದ್ಧನ ಮಗ, ತಂದೆಗೆ ಪಾಸಿಟಿವ್ ಬಂದರೆ ನಾನು ಕ್ವಾರಂಟೈನ್ ಆಗಬೇಕಾಗುತ್ತದೆ ಎಂಬ ಕಾರಣದಿಂದ, ತಂದೆಗೆ […]

ಕ್ವಾರಂಟೈನ್​ಗೆ ಹೆದರಿ ತಂದೆಗೆ ಕೊರೊನಾ ಟೆಸ್ಟ್ ಮಾಡಿಸದ ಮಗ, ಕೊನೆಗೆ ಆಗಿದ್ದೇನು?
ಸಾಧು ಶ್ರೀನಾಥ್​
|

Updated on:Aug 01, 2020 | 5:38 PM

Share

[lazy-load-videos-and-sticky-control id=”sTGGRfsaCjI”]

ಬಳ್ಳಾರಿ: ಹಲವು ದಿನಗಳಿಂದ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ತಂದೆಗೆ ಕೊರೊನಾ ಟೆಸ್ಟ್ ಮಾಡಿಸಿದಾಗ ವರದಿ ಪಾಸಿಟಿವ್ ಬಂದರೆ ತಾನು ಸಹ ಕ್ವಾರಂಟೈನ್ ಆಗಬೇಕಾಗುತ್ತದೆ ಎಂಬ ಕಾರಣಕ್ಕಾಗಿ ಮಗ ತೀವ್ರ ಉಸಿರಾಟ ಸಮಸ್ಯೆ ಇರುವ ತಂದೆಗೆ ಕೊರೊನಾ ಟೆಸ್ಟ್ ಮಾಡಿಸಿಲ್ಲ! ಇದರಿಂದಾಗಿ ಇಂದು ಅನಾರೋಗ್ಯಪೀಡಿತ ವ್ಯಕ್ತಿ ಸಾವನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನೆಡೆದಿದೆ.

ಬಳ್ಳಾರಿಯ RTO ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೃದ್ಧನ ಮಗ, ತಂದೆಗೆ ಪಾಸಿಟಿವ್ ಬಂದರೆ ನಾನು ಕ್ವಾರಂಟೈನ್ ಆಗಬೇಕಾಗುತ್ತದೆ ಎಂಬ ಕಾರಣದಿಂದ, ತಂದೆಗೆ ಕೊರೊನಾ ಟೆಸ್ಟ್ ಮಾಡಿಸಿಲ್ಲ. ಇದರಿಂದಾಗಿ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿ ಬಳಲುತ್ತಿದ್ದ ವ್ಯಕ್ತಿಗೆ ನಿನ್ನೆ ರಾತ್ರಿ ಉಸಿರಾಟದ ತೊಂದರೆ ಹೆಚ್ಚಾಗಿದೆ.

ನಂತರ ವೃದ್ಧನನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಆತನ ಮಗ ಮತ್ತು ಸ್ನೇಹಿತರು ಆಟೋದಲ್ಲಿ ಕರೆದುಕೊಂಡು ಹೋಗಿದ್ದಾರೆ. ಆದರೆ ವೃದ್ಧನಿಗೆ ಜ್ವರ ಮತ್ತು ಉಸಿರಾಟದ ತೊಂದರೆಯಿದೆ ಎಂಬುದನ್ನು ತಿಳಿದ ಆಟೋ ಚಾಲಕ ಶಂಕಿತನನ್ನು ರಸ್ತೆಯಲ್ಲಿ ಇಳಿಸಿ ಹೋಗಿದ್ದಾನೆ.

ನಂತರ ಆಂಬುಲೆನ್ಸ್ ವ್ಯವಸ್ಥೆ ಮಾಡಿ ಕೊರೊನಾ ಶಂಕಿತನನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದ ಕಾರಣ ವೃದ್ಧ ಸಾವನ್ನಪ್ಪಿದ್ದಾರೆ. ಇನ್ನು ಮೃತ ವೃದ್ಧನಿಗೆ ಕೊರೊನಾ ಟೆಸ್ಟ್ ಮಾಡಿದ ಆಸ್ಪತ್ರೆ ಸಿಬ್ಬಂದಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

Published On - 3:28 pm, Sat, 1 August 20

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ