ಸಂಸದ ಸಿಎನ್ ಮಂಜುನಾಥ್ರ ಮೊದಲ ಸಭೆಯಲ್ಲಿ ಚೆಸ್ ಆಡುತ್ತಾ ಕುಳಿತನೊಬ್ಬ ಅಧಿಕಾರಿ!
ದಿಶಾ ಮತ್ತು ಕೆಡಿಪಿ ಸಭೆಗಳಿಗೆ ಅಧಿಕಾರಿಗಳು ತಡವಾಗಿ ಬರೋದು, ಸಮಯಕ್ಕೆ ಸರಿಯಾಗಿ ಬಂದರೂ ತಮ್ಮ ಮೊಬೈಲ್ ಫೋನ್ ಗಳಲ್ಲಿ ಗೇಮ್ ಗಳನ್ನಾಡುವ, ಚಾಟಿಂಗ್ ಮಾಡುತ್ತ ಕಾಲಹರಣ ಮಾಡುವ ದೃಶ್ಯಗಳು ಪದೇಪದೆ ವರದಿಯಾಗುತ್ತಿವೆ. ಇದನ್ನು ಮಾಡುವ ಬದಲು ಅಧಿಕಾರಿಗಳು ಮನೇಲಿರೋದೇ ಲೇಸು!
ರಾಮನಗರ: ಬೆಂಗಳೂರು ಗ್ರಾಮಾಂತರ ಸಂಸದ ಡಾ ಸಿಎನ್ ಮಂಜುನಾಥ ಅವರು ಇಂದು ರಾಮನಗರದಲ್ಲಿ ನಡೆಸಿದ ದಿಶಾ ಸಭೆಯಲ್ಲಿ ಅಧಿಕಾರಿಯೊಬ್ಬ ಸಂಸದ ಹೇಳುವುದನ್ನು ಕೇಳಿಸಿಕೊಳ್ಳದೆ ತನ್ನ ಮೊಬೈಲ್ ಫೋನಲ್ಲಿ ಚೆಸ್ ಆಡುವುದರಲ್ಲಿ ಮಗ್ನರಾಗಿದ್ದರು! ಮಂಜುನಾಥ ಅವರು ಲೋಕಸಭೆಗೆ ಆಯ್ಕೆಯಾದ ಬಳಿಕ ನಡೆಸಿದ ಮೊದಲ ಸಭೆ ಇದು. ಸಭೆಯಲ್ಲಿ ಆಫೀಸರ್ ಗಳು ಯಾಪಾಟಿ ಗಂಭೀರರಾಗಿರುತ್ತಾರೆ ಅನ್ನೋದು ಮಂಜುನಾಥ್ ಅವರಿಗೆ ಗೊತ್ತಾಗಬೇಕು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಕೆಡಿಪಿ ಸಭೆಗೆ ತಡವಾಗಿ ಬಂದ ಅಧಿಕಾರಿ ಮೇಲೆ ಶಾಲೆಯ ಮುಖ್ಯೋಪಾಧ್ಯಾಯನ ಹಾಗೆ ರೇಗಿದ ಪರಮೇಶ್ವರ್
Follow Us
Latest Videos
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ

