ರಾಮನಗರ: ಬೆಂಗಳೂರು ಗ್ರಾಮಾಂತರ ಸಂಸದ ಡಾ ಸಿಎನ್ ಮಂಜುನಾಥ ಅವರು ಇಂದು ರಾಮನಗರದಲ್ಲಿ ನಡೆಸಿದ ದಿಶಾ ಸಭೆಯಲ್ಲಿ ಅಧಿಕಾರಿಯೊಬ್ಬ ಸಂಸದ ಹೇಳುವುದನ್ನು ಕೇಳಿಸಿಕೊಳ್ಳದೆ ತನ್ನ ಮೊಬೈಲ್ ಫೋನಲ್ಲಿ ಚೆಸ್ ಆಡುವುದರಲ್ಲಿ ಮಗ್ನರಾಗಿದ್ದರು! ಮಂಜುನಾಥ ಅವರು ಲೋಕಸಭೆಗೆ ಆಯ್ಕೆಯಾದ ಬಳಿಕ ನಡೆಸಿದ ಮೊದಲ ಸಭೆ ಇದು. ಸಭೆಯಲ್ಲಿ ಆಫೀಸರ್ ಗಳು ಯಾಪಾಟಿ ಗಂಭೀರರಾಗಿರುತ್ತಾರೆ ಅನ್ನೋದು ಮಂಜುನಾಥ್ ಅವರಿಗೆ ಗೊತ್ತಾಗಬೇಕು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಕೆಡಿಪಿ ಸಭೆಗೆ ತಡವಾಗಿ ಬಂದ ಅಧಿಕಾರಿ ಮೇಲೆ ಶಾಲೆಯ ಮುಖ್ಯೋಪಾಧ್ಯಾಯನ ಹಾಗೆ ರೇಗಿದ ಪರಮೇಶ್ವರ್