‘ಹೊಟ್ಟೆ ಪಾಡಿಗೆ ಏನು ಮಾಡ್ತೀಯಾ ಕೇಳಿದ್ರು’; ರಂಗಭೂಮಿ ದಿನಗಳನ್ನು ನೆನಪಿಸಿಕೊಂಡ ಅನಂತ್ ನಾಗ್

ಭಾನುವಾರ (ಸೆಪ್ಟೆಂಬರ್ 3) ಮಂಗಳೂರಿನ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ‘ಅನಂತ ಅಭಿನಂದನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅನಂತ್ ನಾಗ್ ಹಾಗೂ ಗಾಯತ್ರಿ ದಂಪತಿಯನ್ನು ಸಾರೋಟಿನಲ್ಲಿ ಮೆರವಣಿಗೆ ಮೂಲಕ ಸಭಾಂಗಣಕ್ಕೆ ತರಲಾಯಿತು.

‘ಹೊಟ್ಟೆ ಪಾಡಿಗೆ ಏನು ಮಾಡ್ತೀಯಾ ಕೇಳಿದ್ರು’; ರಂಗಭೂಮಿ ದಿನಗಳನ್ನು ನೆನಪಿಸಿಕೊಂಡ ಅನಂತ್ ನಾಗ್
|

Updated on: Sep 04, 2023 | 11:00 AM

ನಟ ಅನಂತ್ ನಾಗ್ (Anant Nag) ಅವರು ಚಿತ್ರರಂಗದಲ್ಲಿ 50 ವರ್ಷ ಕಳೆದಿದ್ದಾರೆ. ಇಂದು (ಸೆಪ್ಟೆಂಬರ್ 4) ಅವರಿಗೆ ಜನ್ಮದಿನದ ಸಂಭ್ರಮ. ಭಾನುವಾರ (ಸೆಪ್ಟೆಂಬರ್ 3) ಮಂಗಳೂರಿನ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ‘ಅನಂತ ಅಭಿನಂದನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅನಂತ್ ನಾಗ್ ಹಾಗೂ ಗಾಯತ್ರಿ ದಂಪತಿಯನ್ನು ಸಾರೋಟಿನಲ್ಲಿ ಮೆರವಣಿಗೆ ಮೂಲಕ ಸಭಾಂಗಣಕ್ಕೆ ತರಲಾಯಿತು. ಈ ವೇಳೆ ಮಾತನಾಡಿದ ಅವರು, ‘ನಾನು ಹಲವು ವರ್ಷ ನಾಟಕಗಳನ್ನು ಮಾಡುತ್ತಿದ್ದೆ. ನಾಟಕವೇನೋ ಸರಿ, ಹೊಟ್ಟೆ ಪಾಡಿಗೆ ಏನು ಮಾಡ್ತೀಯಾ ಎಂದು ಕೇಳುತ್ತಿದ್ದರು. ಅಷ್ಟು ಅನಿಶ್ಚಿತತೆ. ಆ ಬಳಿಕ ಸಿನಿಮಾ ರಂಗದಲ್ಲಿ ಅವಕಾಶ ಸಿಕ್ಕಿತು. 50 ವರ್ಷ ಸಿನಿಮಾ ರಂಗದಲ್ಲಿ ಕಳೆದೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us
ರೆಡ್ಮಿ ಲೇಟೆಸ್ಟ್ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ರೆಡ್ಮಿ ಲೇಟೆಸ್ಟ್ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
KSRTC ಬಸ್​ ಅಪಘಾತ, ಪವಾಡ ಸದೃಶ್ಯ ರೀತಿಯಲ್ಲಿ ಪಾರಾದ ಬೈಕ್​ ಸವಾರ
KSRTC ಬಸ್​ ಅಪಘಾತ, ಪವಾಡ ಸದೃಶ್ಯ ರೀತಿಯಲ್ಲಿ ಪಾರಾದ ಬೈಕ್​ ಸವಾರ
ತಾಂತ್ರಿಕ ದೋಷ, ಕೋಲಾರ ಕೆರೆಯಲ್ಲಿ ಲ್ಯಾಂಡ್ ಆದ ಹೆಲಿಕಾಪ್ಟರ್
ತಾಂತ್ರಿಕ ದೋಷ, ಕೋಲಾರ ಕೆರೆಯಲ್ಲಿ ಲ್ಯಾಂಡ್ ಆದ ಹೆಲಿಕಾಪ್ಟರ್
ಚೈತ್ರಾ ಕುಂದಾಪುರ್​ಗೆ ಮೊದಲ ದಿನವೇ ಹೊಸ ಬಿರುದು ಕೊಟ್ಟ ಜಗದೀಶ್
ಚೈತ್ರಾ ಕುಂದಾಪುರ್​ಗೆ ಮೊದಲ ದಿನವೇ ಹೊಸ ಬಿರುದು ಕೊಟ್ಟ ಜಗದೀಶ್
ಸಿಡಿಮದ್ದು ತಾಲೀಮಿನ ವೇಳೆ ಬೆಚ್ಚಿದ ಆನೆ, ಮಾವುತನ ಸಾಹಸದಿಂದ ತಪ್ಪಿದ ಅನಾಹುತ
ಸಿಡಿಮದ್ದು ತಾಲೀಮಿನ ವೇಳೆ ಬೆಚ್ಚಿದ ಆನೆ, ಮಾವುತನ ಸಾಹಸದಿಂದ ತಪ್ಪಿದ ಅನಾಹುತ
Daily Devotional: ಉಪನಯನ ದೀಕ್ಷಾ ಫಲವೇನು? ವಿಡಿಯೋ ನೋಡಿ
Daily Devotional: ಉಪನಯನ ದೀಕ್ಷಾ ಫಲವೇನು? ವಿಡಿಯೋ ನೋಡಿ
Nithya Bhavishya: ಈ ರಾಶಿಯವರು ಯಾರದೋ ಉಪಕಾರಕ್ಕಾಗಿ ವೃಥಾ ತಿರುಗಾಡುವಿರಿ
Nithya Bhavishya: ಈ ರಾಶಿಯವರು ಯಾರದೋ ಉಪಕಾರಕ್ಕಾಗಿ ವೃಥಾ ತಿರುಗಾಡುವಿರಿ
‘ಹೊಸ ಜೀವನ ಸಿಕ್ಕಿದೆ’; ಅಪಘಾತದ ನಂತರ ಮುಶೀರ್ ಖಾನ್ ಮೊದಲ ಮಾತು
‘ಹೊಸ ಜೀವನ ಸಿಕ್ಕಿದೆ’; ಅಪಘಾತದ ನಂತರ ಮುಶೀರ್ ಖಾನ್ ಮೊದಲ ಮಾತು
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ