ಅನಂತಕುಮಾರ ಹೆಗಡೆ ನಾಲ್ಕು ವರ್ಷ ನಾಪತ್ತೆಯಾಗಿ ಕ್ಷೇತ್ರದ ಮತದಾರನಿಗೆ ದ್ರೋಹವೆಸಗಿದ್ದಾರೆ: ಮಧು ಬಂಗಾರಪ್ಪ, ಸಚಿವ

ಬಿಜೆಪಿ ವರಿಷ್ಠರು ಹೆಗಡೆಯವರಿಗೇ ಟಿಕೆಟ್ ಕೊಡಲಿ ಅಂತ ನಾವು ಆಶಿಸುತ್ತೇವೆ, ಈ ಬಾರಿ ಅವರ ಕ್ಷೇತ್ರದಲ್ಲೇ ಅವರಿಗೆ ಪ್ರಜಾಪ್ರಭುತ್ವದ ಮೌಲ್ಯಗಳನ್ನು ತಿಳಿಹೇಳುತ್ತೇವೆ ಎಂದು ಬಂಗಾರಪ್ಪ ಹೇಳಿದರು. ಅವರ ವಿರುದ್ಧ ಕೇಸ್ ಹಾಕಲೇಬೇಕು ಎಂದು ಸಚಿವ ಒತ್ತಿ ಹೇಳಿದರು.

ಅನಂತಕುಮಾರ ಹೆಗಡೆ ನಾಲ್ಕು ವರ್ಷ ನಾಪತ್ತೆಯಾಗಿ ಕ್ಷೇತ್ರದ ಮತದಾರನಿಗೆ ದ್ರೋಹವೆಸಗಿದ್ದಾರೆ: ಮಧು ಬಂಗಾರಪ್ಪ, ಸಚಿವ
|

Updated on: Jan 20, 2024 | 1:32 PM

ಕಾರವಾರ: ಉತ್ತರ ಕನ್ನಡ ಕ್ಷೇತ್ರದ ಸಂಸದ ಅನಂತಕುಮಾರ ಹೆಗಡೆ (Anantkumar Hegde) ಒಬ್ಬ ಸಂಸ್ಕೃತಿಯಿಲ್ಲದ, ಮನುಷ್ಯತ್ವ ಇರದ ವ್ಯಕ್ತಿ, ಹುಚ್ಚರ ಸಹವಾಸ, ಅಂಥವರ ಬಗ್ಗೆ ಮಾತಾಡಲು ತನ್ನ ತಲೆ ಕೆಟ್ಟಿಲ್ಲ ಅಂತ ಹೇಳುತ್ತಲೇ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangrappa) 2-3 ನಿಮಿಷ ಮಾತಾಡಿದರು. ಕಳೆದ ನಾಲ್ಕು ವರ್ಷಗಳ ಕಾಲ ಅವರು ತನ್ನನ್ನು ಸಂಸತ್ತಿಗೆ ಆರಿಸಿ ಕಳಿಸಿದ ಮತದಾರರನ್ನು (voters) ಮರೆತು ಅವರಿಗೆ ದ್ರೋಹ ಬಗೆದಿದ್ದರು, ಈಗ ಚುನಾವಣೆ ಹತ್ತಿರ ಬಂದಿರುವ ಸಂದರ್ಭದಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಮಧು ಬಂಗಾರಪ್ಪ ಹೇಳಿದರು. ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅನಂತಕುಮಾರ ಹೆಗಡೆ ಅವಮಾನ ಮಾಡಿದ್ದಾರೆ, ಎಲ್ಲ ಧರ್ಮ, ಜಾತಿ ಮತ್ತು ವರ್ಗದ ಜನ ಒಟ್ಟಾಗಿ ಬಾಳುವ ಅವಕಾಶ ಕಲ್ಪಿಸುವ ಡಾ ಬಿಅರ್ ಅಂಬೇಡ್ಕರ್ ಪರಿಕಲ್ಪನೆಯ ಪ್ರಜಾಪ್ರಭುತ್ವದ ಬಗ್ಗೆ ಅವರಿಗೆ ವಿರೋಧವಿದೆ. ಬಿಜೆಪಿ ವರಿಷ್ಠರು ಹೆಗಡೆಯವರಿಗೇ ಟಿಕೆಟ್ ಕೊಡಲಿ ಅಂತ ನಾವು ಆಶಿಸುತ್ತೇವೆ, ಈ ಬಾರಿ ಅವರ ಕ್ಷೇತ್ರದಲ್ಲೇ ಅವರಿಗೆ ಪ್ರಜಾಪ್ರಭುತ್ವದ ಮೌಲ್ಯಗಳನ್ನು ತಿಳಿಹೇಳುತ್ತೇವೆ ಎಂದು ಬಂಗಾರಪ್ಪ ಹೇಳಿದರು. ಅವರ ವಿರುದ್ಧ ಕೇಸ್ ಹಾಕಲೇಬೇಕು ಎಂದು ಸಚಿವ ಒತ್ತಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್