ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ
ತೆಲಂಗಾಣದ ಹನುಮಕೊಂಡದಲ್ಲಿ ಶಿವನ ದೇವಸ್ಥಾನವನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಉತ್ಖನನದ ವೇಳೆ ಬಾಲ ಹನುಮಾನ್ ವಿಗ್ರಹ ಪತ್ತೆಯಾಗಿದೆ. ಇದರೊಂದಿಗೆ ಸ್ಥಳೀಯರು ಸೇರಿ ಹನುಮಂತನ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿದರು.
ಹೈದರಾಬಾದ್: ತೆಲಂಗಾಣದ ಹನುಮಕೊಂಡ ಹಂಟರ್ ರಸ್ತೆಯಲ್ಲಿ ಉತ್ಖನನದ ವೇಳೆ ಬಾಲ ಹನುಮಂತನ ಪ್ರಾಚೀನ ವಿಗ್ರಹ ಪತ್ತೆಯಾಗಿದೆ. ಶಿವ ದೇವಾಲಯದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಹನುಮಾನ್ ಮೂರ್ತಿ ಪತ್ತೆಯಾದ ನಂತರ ಸ್ಥಳೀಯರು ಸಂಭ್ರಮದಲ್ಲಿ ಮುಳುಗಿದ್ದಾರೆ. ಅಲ್ಲಿ ಈ ವಿಗ್ರಹವನ್ನು ಸ್ಥಾಪಿಸಿ ಪೂಜಿಸಲಾಗುತ್ತದೆ. ಸದ್ಯದಲ್ಲೇ ಬಾಲ ಹನುಮಂತನಿಗೆ ಮಂದಿರ ನಿರ್ಮಿಸಲಾಗುವುದು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos

ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್

ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ

ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್ಗೆ ಅಗಿಲ್ಲ: ಯತೀಂದ್ರ

VIDEO: ಆಂಬ್ಯುಲೆನ್ಸ್ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
