ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ
ತೆಲಂಗಾಣದ ಹನುಮಕೊಂಡದಲ್ಲಿ ಶಿವನ ದೇವಸ್ಥಾನವನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಉತ್ಖನನದ ವೇಳೆ ಬಾಲ ಹನುಮಾನ್ ವಿಗ್ರಹ ಪತ್ತೆಯಾಗಿದೆ. ಇದರೊಂದಿಗೆ ಸ್ಥಳೀಯರು ಸೇರಿ ಹನುಮಂತನ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿದರು.
ಹೈದರಾಬಾದ್: ತೆಲಂಗಾಣದ ಹನುಮಕೊಂಡ ಹಂಟರ್ ರಸ್ತೆಯಲ್ಲಿ ಉತ್ಖನನದ ವೇಳೆ ಬಾಲ ಹನುಮಂತನ ಪ್ರಾಚೀನ ವಿಗ್ರಹ ಪತ್ತೆಯಾಗಿದೆ. ಶಿವ ದೇವಾಲಯದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಹನುಮಾನ್ ಮೂರ್ತಿ ಪತ್ತೆಯಾದ ನಂತರ ಸ್ಥಳೀಯರು ಸಂಭ್ರಮದಲ್ಲಿ ಮುಳುಗಿದ್ದಾರೆ. ಅಲ್ಲಿ ಈ ವಿಗ್ರಹವನ್ನು ಸ್ಥಾಪಿಸಿ ಪೂಜಿಸಲಾಗುತ್ತದೆ. ಸದ್ಯದಲ್ಲೇ ಬಾಲ ಹನುಮಂತನಿಗೆ ಮಂದಿರ ನಿರ್ಮಿಸಲಾಗುವುದು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್ಗೇ ಬೆಂಕಿ ಹಚ್ಚಿದ ಯುವಕ!

