AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನೂಲ್ ಬಸ್ ದುರಂತ: ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ಹೇಗೆ? ಅಸಲಿ ಕಾರಣವೇನು?

ಕರ್ನೂಲ್ ಬಸ್ ದುರಂತ: ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ಹೇಗೆ? ಅಸಲಿ ಕಾರಣವೇನು?

ರಮೇಶ್ ಬಿ. ಜವಳಗೇರಾ
|

Updated on: Oct 24, 2025 | 3:38 PM

Share

ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಇಂದು (ಅಕ್ಟೋಬರ್ 24) ನಸುಕಿನಲ್ಲಿ ಆಂಧ್ರಪ್ರದೇಶದ ಕರ್ನೂಲು ಬಳಿ ಸುಟ್ಟು ಭಸ್ಮವಾಗಿದೆ. ಬೈಕ್ ಡಿಕ್ಕಿಯಾದ ಬಳಿಕ ಏಕಾಏಕಿ ಬಸ್​​ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಇಡೀ ಬಸ್​​ ಗೆ ವಾಪಿಸಿದ್ದದು, ಕ್ಷಣಾರ್ಧದಲ್ಲೇ ಸುಟ್ಟು ಕರಕಲಾಗಿದೆ. ಇನ್ನು ಈ ದುರಂತದಲ್ಲಿ 20 ಪ್ರಯಾಣಿಕರು ಸಜೀವ ದಹನವಾಗಿದೆ ಎಂದು ತಿಳಿದುಬಂದಿದೆ. ಇನ್ನು ಈ ರೀತಿ ಬೆಂಕಿ ಅವಘಡಕ್ಕೆ ಕಾರಣವೇನು ಎನ್ನುವುದೇ ನಿಗೂಢವಾಗಿದೆ. ಹೀಗಾಗಿ ಈ ದುರಂತಕ್ಕೆ ಮೇಲ್ನೋಟಕ್ಕೆ ಏನು ಕಾರಣ ಇರಬಹುದು ಎನ್ನುವ ಮಾಹಿತಿ ಇಲ್ಲಿದೆ.

ಹೈದರಾಬಾದ್‌, (ಅಕ್ಟೋಬರ್ 24): ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಇಂದು (ಅಕ್ಟೋಬರ್ 24) ನಸುಕಿನಲ್ಲಿ ಆಂಧ್ರಪ್ರದೇಶದ ಕರ್ನೂಲು ಬಳಿ ಸುಟ್ಟು ಭಸ್ಮವಾಗಿದೆ. ಬೈಕ್ ಡಿಕ್ಕಿಯಾದ ಬಳಿಕ ಏಕಾಏಕಿ ಬಸ್​​ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಇಡೀ ಬಸ್​​ ಗೆ ವಾಪಿಸಿದ್ದದು, ಕ್ಷಣಾರ್ಧದಲ್ಲೇ ಸುಟ್ಟು ಕರಕಲಾಗಿದೆ. ಇನ್ನು ಈ ದುರಂತದಲ್ಲಿ 20 ಪ್ರಯಾಣಿಕರು ಸಜೀವ ದಹನವಾಗಿದೆ ಎಂದು ತಿಳಿದುಬಂದಿದೆ. ಇನ್ನು ಈ ರೀತಿ ಬೆಂಕಿ ಅವಘಡಕ್ಕೆ ಕಾರಣವೇನು ಎನ್ನುವುದೇ ನಿಗೂಢವಾಗಿದೆ. ಹೀಗಾಗಿ ಈ ದುರಂತಕ್ಕೆ ಮೇಲ್ನೋಟಕ್ಕೆ ಏನು ಕಾರಣ ಇರಬಹುದು ಎನ್ನುವ ಮಾಹಿತಿ ಇಲ್ಲಿದೆ.