ಕರ್ನೂಲ್ ಬಸ್ ದುರಂತ: ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ಹೇಗೆ? ಅಸಲಿ ಕಾರಣವೇನು?

Updated on: Oct 24, 2025 | 3:38 PM

ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಇಂದು (ಅಕ್ಟೋಬರ್ 24) ನಸುಕಿನಲ್ಲಿ ಆಂಧ್ರಪ್ರದೇಶದ ಕರ್ನೂಲು ಬಳಿ ಸುಟ್ಟು ಭಸ್ಮವಾಗಿದೆ. ಬೈಕ್ ಡಿಕ್ಕಿಯಾದ ಬಳಿಕ ಏಕಾಏಕಿ ಬಸ್​​ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಇಡೀ ಬಸ್​​ ಗೆ ವಾಪಿಸಿದ್ದದು, ಕ್ಷಣಾರ್ಧದಲ್ಲೇ ಸುಟ್ಟು ಕರಕಲಾಗಿದೆ. ಇನ್ನು ಈ ದುರಂತದಲ್ಲಿ 20 ಪ್ರಯಾಣಿಕರು ಸಜೀವ ದಹನವಾಗಿದೆ ಎಂದು ತಿಳಿದುಬಂದಿದೆ. ಇನ್ನು ಈ ರೀತಿ ಬೆಂಕಿ ಅವಘಡಕ್ಕೆ ಕಾರಣವೇನು ಎನ್ನುವುದೇ ನಿಗೂಢವಾಗಿದೆ. ಹೀಗಾಗಿ ಈ ದುರಂತಕ್ಕೆ ಮೇಲ್ನೋಟಕ್ಕೆ ಏನು ಕಾರಣ ಇರಬಹುದು ಎನ್ನುವ ಮಾಹಿತಿ ಇಲ್ಲಿದೆ.

ಹೈದರಾಬಾದ್‌, (ಅಕ್ಟೋಬರ್ 24): ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಇಂದು (ಅಕ್ಟೋಬರ್ 24) ನಸುಕಿನಲ್ಲಿ ಆಂಧ್ರಪ್ರದೇಶದ ಕರ್ನೂಲು ಬಳಿ ಸುಟ್ಟು ಭಸ್ಮವಾಗಿದೆ. ಬೈಕ್ ಡಿಕ್ಕಿಯಾದ ಬಳಿಕ ಏಕಾಏಕಿ ಬಸ್​​ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಇಡೀ ಬಸ್​​ ಗೆ ವಾಪಿಸಿದ್ದದು, ಕ್ಷಣಾರ್ಧದಲ್ಲೇ ಸುಟ್ಟು ಕರಕಲಾಗಿದೆ. ಇನ್ನು ಈ ದುರಂತದಲ್ಲಿ 20 ಪ್ರಯಾಣಿಕರು ಸಜೀವ ದಹನವಾಗಿದೆ ಎಂದು ತಿಳಿದುಬಂದಿದೆ. ಇನ್ನು ಈ ರೀತಿ ಬೆಂಕಿ ಅವಘಡಕ್ಕೆ ಕಾರಣವೇನು ಎನ್ನುವುದೇ ನಿಗೂಢವಾಗಿದೆ. ಹೀಗಾಗಿ ಈ ದುರಂತಕ್ಕೆ ಮೇಲ್ನೋಟಕ್ಕೆ ಏನು ಕಾರಣ ಇರಬಹುದು ಎನ್ನುವ ಮಾಹಿತಿ ಇಲ್ಲಿದೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More