ಭಕ್ತರ ಶ್ರದ್ಧೆ, ನಿಷ್ಠೆಯೊಂದಿಗೆ ವಿಜೃಂಭಣೆಯಿಂದ ಜರುಗಿದ ಆನೇಕಲ್ ಕರಗ ಮಹೋತ್ಸವ, ಸಹಸ್ರಾರು ಜನ ಭಾಗಿ

ಆನೇಕಲ್ ನಲ್ಲಿ ನಡೆಯುವ ಶ್ರೀ ಧರ್ಮರಾಯಸ್ವಾಮಿ ದ್ರೌಪದಿ ಕರಗ ಮಹೋತ್ಸವ ಕೂಡ ಬೆಂಗಳೂರು ಕರಗದಷ್ಟೇ ಪ್ರಸಿದ್ಧಿ ಹೊಂದಿದೆ ಎಂದು ಜನ ಹೇಳುತ್ತಾರೆ. ಚಂದ್ರಪ್ಪ ಹೆಸರಿನ ವ್ಯಕ್ತಿ ದ್ರೌಪದಮ್ಮ ದೇವಿ ಕರಗ ಹೊತ್ತಿದ್ದರು. ಟಿವಿ9 ಕನ್ನಡ ವಾಹಿನಿಯ ವರದಿಗಾರ ನೀಡಿರುವ ಮಾಹಿತಿಯ ಪ್ರಕಾರ ಆನೇಕಲ್ ಧರ್ಮರಾಯಸ್ವಾಮಿ ದೇವಸ್ಥಾನದ ಗರ್ಭಗುಡಿಯಿಂದ ಧ್ವಜಸ್ತಂಭದವರೆಗೆ ಕರಗ ಮಂಡಿ ಕಾಲಲ್ಲಿ ತೆವಳುತ್ತಾ ಹೊರಬಂದರು.

ಭಕ್ತರ ಶ್ರದ್ಧೆ, ನಿಷ್ಠೆಯೊಂದಿಗೆ ವಿಜೃಂಭಣೆಯಿಂದ ಜರುಗಿದ ಆನೇಕಲ್ ಕರಗ ಮಹೋತ್ಸವ, ಸಹಸ್ರಾರು ಜನ ಭಾಗಿ
|

Updated on: May 24, 2024 | 11:53 AM

ಆನೇಕಲ್: ಗುರುವಾರ ರಾತ್ರಿ ಆನೇಕಲ್ (Anekal) ಕರಗ ಮಹೋತ್ಸವ (Karaga Mahotsav) ಬಹು ವಿಜೃಂಭಣೆ ಮತ್ತು ಧಾರ್ಮಿಕ ಶ್ರದ್ಧೆಯಿಂದ ಜರುಗಿತು. ಕಳೆದ ತಿಂಗಳು ಬೆಂಗಳೂರಿನ ತಿಗಳರಪೇಟೆಯಲ್ಲಿರುವ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ (Dharmarayaswamy temple) ನಡೆದ ದಕ್ಷಿಣ ಭಾರತದಲ್ಲೇ ಖ್ಯಾತಿವೆತ್ತಿರುವ ಕರಗ ಮಹೋತ್ಸವದ ಬಗ್ಗೆ ನಾವು ವರದಿ ಮಾಡಿದ್ದೇವೆ. ಆನೇಕಲ್ ನಲ್ಲಿ ನಡೆಯುವ ಶ್ರೀ ಧರ್ಮರಾಯಸ್ವಾಮಿ ದ್ರೌಪದಿ ಕರಗ ಮಹೋತ್ಸವ ಕೂಡ ಬೆಂಗಳೂರು ಕರಗದಷ್ಟೇ ಪ್ರಸಿದ್ಧಿ ಹೊಂದಿದೆ ಎಂದು ಜನ ಹೇಳುತ್ತಾರೆ. ಚಂದ್ರಪ್ಪ ಹೆಸರಿನ ವ್ಯಕ್ತಿ ದ್ರೌಪದಮ್ಮ ದೇವಿ ಕರಗ ಹೊತ್ತಿದ್ದರು. ಟಿವಿ9 ಕನ್ನಡ ವಾಹಿನಿಯ ವರದಿಗಾರ ನೀಡಿರುವ ಮಾಹಿತಿಯ ಪ್ರಕಾರ ಆನೇಕಲ್ ಧರ್ಮರಾಯಸ್ವಾಮಿ ದೇವಸ್ಥಾನದ ಗರ್ಭಗುಡಿಯಿಂದ ಧ್ವಜಸ್ತಂಭದವರೆಗೆ ಕರಗ ಮಂಡಿ ಕಾಲಲ್ಲಿ ತೆವಳುತ್ತಾ ಹೊರಬಂದರು. ಆ ಕ್ಷಣಕ್ಕಾಗಿ ಕಾಯುತ್ತಿದ್ದ ಭಕ್ತಸಾಗರ ಧನ್ಯತೆಯ ಭಾವದೊಂದಿಗೆ ಕರಗ ಮರವಣಿಗೆಯಲ್ಲಿ ಹೆಜ್ಜೆ ಹಾಕಿತು. ಕರಗ ಬಂದಾಗ ಡಮರುಗ ಮತ್ತು ಗೆಜ್ಜೆಯ ಸದ್ದು ಮುಗಿಲು ಮುಟ್ಟಿತು. ನಗರದ ಎಲ್ಲ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಕರಗವನ್ನು ರಸ್ತೆಗಳಲ್ಲಿ ಜನ ಕಣ್ತುಂಬಿಕೊಂಡರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  Bengaluru Karaga: ಬೆಂಗಳೂರು ಕರಗ ಮೆರವಣಿಗೆಯಲ್ಲಿ ಸಾಗುತ್ತಾ ತಪ್ಪದೆ ದರ್ಗಾಗೆ ಹೋಗುವುದೇಕೆ ಗೊತ್ತಾ!? ಮಿಸ್ ಮಾಡದೆ ವಿಡಿಯೋ ನೋಡಿ

Follow us
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ