ಮಹಾಮಾರಿ ಕೊರೊನಾ ನಿವಾರಣೆಗಾಗಿ ದೇವಾಲಯದಲ್ಲಿ ಹೋಮ-ಹವನ
ಈಗಾಗಲೇ ದೇಶಾದ್ಯಂತ ಕಳೆದ ಒಂದು ವರ್ಷದಿಂದ ಕೊರೋನ ಮಹಾಮಾರಿ ಅನೇಕ ಸಮಸ್ಯೆಗಳನ್ನ ಸೃಷ್ಟಿ ಮಾಡಿದೆ ಇನ್ನೇನು ಮುಗಿದುಹೋಯಿತು ಎನ್ನುವಷ್ಟರಲ್ಲೇ ಮತ್ತೊಮ್ಮೆ ಎರಡನೇ ಅಲೆಯನ್ನು ಸೃಷ್ಟಿಮಾಡಿ ಇದೀಗ ಜನಸಾಮಾನ್ಯರಿಗೆ ಮತ್ತೊಮ್ಮೆ ತಲೆನೋವಾಗಿ ಪರಿಣಮಿಸಿದೆ .... ಹಾಗಾಗಿ ಕೊರೋನಾ ಮಹಾಮಾರಿ ಆದಷ್ಟು ಬೇಗ ಆದಷ್ಟು ಬೇಗ ತೊಲಗಲಿ ಎಲ್ಲೆಡೆ ಜನಸಾಮಾನ್ಯರು ಸಂತೋಷವಾಗಿರಲಿ ಎಂದು ಇಲ್ಲೊಂದು ದೇವಾಲಯದಲ್ಲಿ ಹೋಮ-ಹವನಗಳನ್ನು ಮಾಡಲಾಗಿದೆ.
Follow Us
Latest Videos
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
