ಮಹಾಮಾರಿ ಕೊರೊನಾ ನಿವಾರಣೆಗಾಗಿ ದೇವಾಲಯದಲ್ಲಿ ಹೋಮ-ಹವನ
ಮಹಾಮಾರಿ ಕೊರೊನಾ ನಿವಾರಣೆಗಾಗಿ ದೇವಾಲಯದಲ್ಲಿ ಹೋಮ-ಹವನ

ಮಹಾಮಾರಿ ಕೊರೊನಾ ನಿವಾರಣೆಗಾಗಿ ದೇವಾಲಯದಲ್ಲಿ ಹೋಮ-ಹವನ

Updated on: Apr 14, 2021 | 11:03 AM

ಈಗಾಗಲೇ ದೇಶಾದ್ಯಂತ ಕಳೆದ ಒಂದು ವರ್ಷದಿಂದ ಕೊರೋನ ಮಹಾಮಾರಿ ಅನೇಕ ಸಮಸ್ಯೆಗಳನ್ನ ಸೃಷ್ಟಿ ಮಾಡಿದೆ ಇನ್ನೇನು ಮುಗಿದುಹೋಯಿತು ಎನ್ನುವಷ್ಟರಲ್ಲೇ ಮತ್ತೊಮ್ಮೆ ಎರಡನೇ ಅಲೆಯನ್ನು ಸೃಷ್ಟಿಮಾಡಿ ಇದೀಗ ಜನಸಾಮಾನ್ಯರಿಗೆ ಮತ್ತೊಮ್ಮೆ ತಲೆನೋವಾಗಿ ಪರಿಣಮಿಸಿದೆ .... ಹಾಗಾಗಿ ಕೊರೋನಾ ಮಹಾಮಾರಿ ಆದಷ್ಟು ಬೇಗ ಆದಷ್ಟು ಬೇಗ ತೊಲಗಲಿ ಎಲ್ಲೆಡೆ ಜನಸಾಮಾನ್ಯರು ಸಂತೋಷವಾಗಿರಲಿ ಎಂದು ಇಲ್ಲೊಂದು ದೇವಾಲಯದಲ್ಲಿ ಹೋಮ-ಹವನಗಳನ್ನು ಮಾಡಲಾಗಿದೆ.

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More