AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರ ಹಾವಿನ ರಕ್ಷಣೆ, ಇಲ್ಲಿದೆ ವಿಡಿಯೋ

ಬೆಂಗಳೂರು ಹೊರವಲಯ ಚಿಕ್ಕ ತೋಗೂರಿನಲ್ಲಿ ಮನೆಯೊಂದರ ಹಿತ್ತಲಿನಲ್ಲಿ ಬಲೆಯಲ್ಲಿ ಸಿಲುಕಿದ್ದ ನಾಗರಹಾವನ್ನು ಪರಿಸರ ಮತ್ತು ವನ್ಯಜೀವಿ ಹಿತರಕ್ಷಣಾ ತಂಡದವರು ರಕ್ಷಿಸಿದ್ದಾರೆ.

TV9 Web
| Edited By: |

Updated on: Nov 30, 2023 | 3:27 PM

Share

ಆನೇಕಲ್, ನವೆಂಬರ್ 30: ಬಲೆಯಲ್ಲಿ ಸಿಲುಕಿ ನರಳಾಡುತ್ತಿದ್ದ, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ನಾಗರಹಾವನ್ನು (Cobra) ರಕ್ಷಣೆ ಮಾಡಲಾಗಿದೆ. ಬೆಂಗಳೂರು (bengaluru) ಹೊರವಲಯ ಚಿಕ್ಕ ತೋಗೂರಿನಲ್ಲಿ ಮನೆಯ ಹಿತ್ತಲಿನಲ್ಲಿ ಕೋಳಿಗಳಿಗಾಗಿ ಹಾಕಿದ್ದ ಬಲೆಯಲ್ಲಿ ನಾಗರಹಾವು ಸಿಲುಕಿತ್ತು. ಪರಿಸರ ಮತ್ತು ವನ್ಯಜೀವಿ ಹಿತರಕ್ಷಣಾ ಸಮಿತಿ ತಂಡ ಹಾವನ್ನು ರಕ್ಷಣೆ ಮಾಡಿದೆ.

ನಾಗರಹಾವು ಹಿತ್ತಲಿನಲ್ಲಿದ್ದ ಕೋಳಿಗಳನ್ನು ಅರಸುತ್ತಾ ಬಂದಿತ್ತು. ಈ ವೇಳೆ ಬಲೆಯಲ್ಲಿ ಸಿಲುಕಿ ದಾರಗಳು ಸುತ್ತಿಕೊಂಡು ನರಳಾಡತೊಡಗಿದೆ. ನಂತರ ಬಲೆಯಿಂದ ಹೊರಬರಲಾಗದೆ ನರಳಾಡುತ್ತಿತ್ತು. ಇದನ್ನು ಕಂಡ ಸ್ಥಳೀಯ ನಿವಾಸಿ ಮಹದೇವ್ ಅವರು ಪರಿಸರ ಮತ್ತು ವನ್ಯಜೀವಿ ಹಿತರಕ್ಷಣಾ ತಂಡಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪರಿಸರ ಮತ್ತು ವನ್ಯಜೀವಿ ಹಿತರಕ್ಷಣಾ ತಂಡ ಬಲೆಯ ದಾರದಲ್ಲಿ ಸಿಲುಕಿದ್ದ ಹಾವಿನ ರಕ್ಷಣೆ ಮಾಡಿದೆ.

ಕತ್ತರಿಯ ಮೂಲಕ ಬಲೆಯ ದಾರಗಳನ್ನ ಕಟ್ ಮಾಡಿ ಸುರಕ್ಷಿತವಾಗಿ ಹಾವಿನ ರಕ್ಷಣೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್​ ಮಾಡಿ

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ