AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರ ಹಾವಿನ ರಕ್ಷಣೆ, ಇಲ್ಲಿದೆ ವಿಡಿಯೋ

ಬೆಂಗಳೂರು ಹೊರವಲಯ ಚಿಕ್ಕ ತೋಗೂರಿನಲ್ಲಿ ಮನೆಯೊಂದರ ಹಿತ್ತಲಿನಲ್ಲಿ ಬಲೆಯಲ್ಲಿ ಸಿಲುಕಿದ್ದ ನಾಗರಹಾವನ್ನು ಪರಿಸರ ಮತ್ತು ವನ್ಯಜೀವಿ ಹಿತರಕ್ಷಣಾ ತಂಡದವರು ರಕ್ಷಿಸಿದ್ದಾರೆ.

TV9 Web
| Edited By: |

Updated on: Nov 30, 2023 | 3:27 PM

Share

ಆನೇಕಲ್, ನವೆಂಬರ್ 30: ಬಲೆಯಲ್ಲಿ ಸಿಲುಕಿ ನರಳಾಡುತ್ತಿದ್ದ, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ನಾಗರಹಾವನ್ನು (Cobra) ರಕ್ಷಣೆ ಮಾಡಲಾಗಿದೆ. ಬೆಂಗಳೂರು (bengaluru) ಹೊರವಲಯ ಚಿಕ್ಕ ತೋಗೂರಿನಲ್ಲಿ ಮನೆಯ ಹಿತ್ತಲಿನಲ್ಲಿ ಕೋಳಿಗಳಿಗಾಗಿ ಹಾಕಿದ್ದ ಬಲೆಯಲ್ಲಿ ನಾಗರಹಾವು ಸಿಲುಕಿತ್ತು. ಪರಿಸರ ಮತ್ತು ವನ್ಯಜೀವಿ ಹಿತರಕ್ಷಣಾ ಸಮಿತಿ ತಂಡ ಹಾವನ್ನು ರಕ್ಷಣೆ ಮಾಡಿದೆ.

ನಾಗರಹಾವು ಹಿತ್ತಲಿನಲ್ಲಿದ್ದ ಕೋಳಿಗಳನ್ನು ಅರಸುತ್ತಾ ಬಂದಿತ್ತು. ಈ ವೇಳೆ ಬಲೆಯಲ್ಲಿ ಸಿಲುಕಿ ದಾರಗಳು ಸುತ್ತಿಕೊಂಡು ನರಳಾಡತೊಡಗಿದೆ. ನಂತರ ಬಲೆಯಿಂದ ಹೊರಬರಲಾಗದೆ ನರಳಾಡುತ್ತಿತ್ತು. ಇದನ್ನು ಕಂಡ ಸ್ಥಳೀಯ ನಿವಾಸಿ ಮಹದೇವ್ ಅವರು ಪರಿಸರ ಮತ್ತು ವನ್ಯಜೀವಿ ಹಿತರಕ್ಷಣಾ ತಂಡಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪರಿಸರ ಮತ್ತು ವನ್ಯಜೀವಿ ಹಿತರಕ್ಷಣಾ ತಂಡ ಬಲೆಯ ದಾರದಲ್ಲಿ ಸಿಲುಕಿದ್ದ ಹಾವಿನ ರಕ್ಷಣೆ ಮಾಡಿದೆ.

ಕತ್ತರಿಯ ಮೂಲಕ ಬಲೆಯ ದಾರಗಳನ್ನ ಕಟ್ ಮಾಡಿ ಸುರಕ್ಷಿತವಾಗಿ ಹಾವಿನ ರಕ್ಷಣೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್​ ಮಾಡಿ

Follow Us
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ