AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕುಟುಂಬದವರ ಮೇಲೆ ಆರೋಪ ಮಾಡುವರು ವಿಷ್ಣು ಅಭಿಮಾನಿಗಳೇ ಅಲ್ಲ’

‘ಕುಟುಂಬದವರ ಮೇಲೆ ಆರೋಪ ಮಾಡುವರು ವಿಷ್ಣು ಅಭಿಮಾನಿಗಳೇ ಅಲ್ಲ’

ಮಂಜುನಾಥ ಸಿ.
|

Updated on: Aug 09, 2025 | 7:06 PM

Share

Anirudh about Vishnuvardhan: ವಿಷ್ಣುವರ್ಧನ್ ಕುಟುಂಬದವರೇ ಉದ್ದೇಶಪೂರ್ವಕವಾಗಿ ಸ್ಮಾರಕವನ್ನು ಮೈಸೂರಿನಲ್ಲಿ ಮಾಡಿಸಿದ್ದಾರೆ. ಅವರ ವೈಯಕ್ತಿಕ ಲಾಭಕ್ಕಾಗಿ ಹೀಗೆ ಮಾಡಿದ್ದಾರೆ ಎಂದೆಲ್ಲ ಆರೋಪಗಳ ಬಗ್ಗೆ ಮಾತನಾಡಿದ ಅನಿರುದ್ಧ್, ವಿಷ್ಣುವರ್ಧನ್ ಅವರ ಕುಟುಂಬದ ಮೇಲೆ ಆರೋಪ ಮಾಡುವವರು ಅವರ ಅಭಿಮಾನಿಗಳೇ ಅಲ್ಲ’ ಎಂದಿದ್ದಾರೆ. ಇಲ್ಲಿದೆ ನೋಡಿ ವಿಡಿಯೋ...

ವಿಷ್ಣುವರ್ಧನ್ (Vishnuvardhan) ಸಮಾಧಿ ಧ್ವಂಸ ಪ್ರಕರಣದ ಬಗ್ಗೆ ಅವರ ಅಳಿಯ ಅನಿರುದ್ಧ್ ಸುದ್ದಿಗೋಷ್ಠಿ ನಡೆಸಿ ಹಲವು ವಿಚಾರಗಳನ್ನು ಹಂಚಿಕೊಂಡರು. ವಿಷ್ಣುವರ್ಧನ್ ಕುಟುಂಬದವರೇ ಉದ್ದೇಶಪೂರ್ವಕವಾಗಿ ಸ್ಮಾರಕವನ್ನು ಮೈಸೂರಿನಲ್ಲಿ ಮಾಡಿಸಿದ್ದಾರೆ. ಅವರ ವೈಯಕ್ತಿಕ ಲಾಭಕ್ಕಾಗಿ ಹೀಗೆ ಮಾಡಿದ್ದಾರೆ ಎಂದೆಲ್ಲ ಆರೋಪಗಳ ಬಗ್ಗೆ ಮಾತನಾಡಿದ ಅನಿರುದ್ಧ್, ವಿಷ್ಣುವರ್ಧನ್ ಅವರ ಕುಟುಂಬದ ಮೇಲೆ ಆರೋಪ ಮಾಡುವವರು ಅವರ ಅಭಿಮಾನಿಗಳೇ ಅಲ್ಲ’ ಎಂದಿದ್ದಾರೆ. ಇಲ್ಲಿದೆ ನೋಡಿ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ