‘ಸಮುದ್ರಂ’ ಸಿನಿಮಾ ವಿವಾದ; ಈ ಕಿರಿಕ್​ ಶುರುವಾಗಿದ್ದು ಹೇಗೆ ಎಂಬುದನ್ನು ವಿವರಿಸಿದ ಅನಿತಾ ಭಟ್​

‘ಸಮುದ್ರಂ’ ಚಿತ್ರತಂಡದಲ್ಲಿ ವೈಮನಸ್ಸು ಉಂಟಾಗಿದೆ. ಆ ಕುರಿತು ಅನಿತಾ ಭಟ್​ ಪ್ರತಿಕ್ರಿಯೆ ನೀಡಿದ್ದಾರೆ. ‘ಮೋಷನ್​ ಪೋಸ್ಟರ್​ ಲಾಂಚ್​ ಮಾಡಿಸಿದ ಬಳಿಕ ಎಲ್ಲ ಕಡೆ ನನ್ನ ಹೆಸರು ಬಂತು. ತಮ್ಮ ಹೆಸರು ಬಂದಿಲ್ಲ ಎಂಬ ಕಾರಣಕ್ಕೆ ರಾಜಲಕ್ಷ್ಮಿ ಅವರಿಗೆ ಕೀಳರಿಮೆ ಶುರುವಾಯಿತು ಎನಿಸುತ್ತದೆ’ ಎಂದು ಅನಿತಾ ಭಟ್​ ಹೇಳಿದ್ದಾರೆ.

|

Updated on: Sep 04, 2023 | 5:43 PM

ನಟಿ ಅನಿತಾ ಭಟ್​ (Anitha Bhat) ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಅವರ ‘ಸಮುದ್ರಂ’ ಸಿನಿಮಾ (Samudram Movie) ಈಗ ವಿವಾದಕ್ಕೆ ಸಿಲುಕಿದೆ. ನಿರ್ಮಾಪಕಿ ರಾಜಲಕ್ಷ್ಮಿ ಅವರು ಚಿತ್ರತಂಡದ ಇನ್ನುಳಿದವರ ಮೇಲೆ ಆರೋಪ ಮಾಡಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಅನಿತಾ ಭಟ್​ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಕಿರಿಕ್​ ಹೇಗೆ ಶುರುವಾಯಿತು ಎಂಬುದನ್ನು ಅನಿತಾ ಭಟ್​ ಅವರು ವಿವರಿಸಿದ್ದಾರೆ. ‘ಮೋಷನ್​ ಪೋಸ್ಟರ್​ ಲಾಂಚ್​ ಮಾಡಿಸಿದ ಬಳಿಕ ಎಲ್ಲ ಕಡೆ ನನ್ನ ಹೆಸರು ಬಂತು. ತಮ್ಮ ಹೆಸರು ಬಂದಿಲ್ಲ ಎಂಬ ಕಾರಣಕ್ಕೆ ರಾಜಲಕ್ಷ್ಮಿ ಅವರಿಗೆ ಕೀಳರಿಮೆ ಶುರುವಾಯಿತು ಎನಿಸುತ್ತದೆ. ಆಗ ಅವರು ಪೂರ್ಣ ಪ್ರಮಾಣದಲ್ಲಿ ನಿರ್ಮಾಪಕಿ ಆಗಲು ಮುಂದೆಬಂದರು. ಅಂದು ಮಾತನಾಡಿಕೊಂಡು ಹೋದವರು ಎಲ್ಲವನ್ನೂ ಎತ್ತಿಕೊಂಡು ಹೋದರು. ಈಗ ಹಾರ್ಡ್​ ಡಿಸ್ಕ್​ ಇಲ್ಲ ಎನ್ನುತ್ತಿದ್ದಾರೆ. ಈ ಬಗ್ಗೆ ಚೇಂಬರ್​ಗೂ ದೂರು ನೀಡಲಾಗಿದೆ’ ಎಂದು ಅನಿತಾ ಭಟ್​ ಅವರು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್
ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್
ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಕಾಂಗ್ರೆಸ್ ಸೇರ್ಪಡೆ
ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಕಾಂಗ್ರೆಸ್ ಸೇರ್ಪಡೆ
ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಹೇಳಿದ್ದಕ್ಕೆ ಶಿವಕುಮಾರ್ ನಕ್ಕಿದ್ಯಾಕೆ?
ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಹೇಳಿದ್ದಕ್ಕೆ ಶಿವಕುಮಾರ್ ನಕ್ಕಿದ್ಯಾಕೆ?
ಮೆರವಣಿಗೆಯಲ್ಲಿ ಜನ ಕತ್ತಿ, ಖಡ್ಗಗಳನ್ನೇನೂ ಹಿರಿದಿರಲಿಲ್ಲ: ಜಿ ಪರಮೇಶ್ವರ್
ಮೆರವಣಿಗೆಯಲ್ಲಿ ಜನ ಕತ್ತಿ, ಖಡ್ಗಗಳನ್ನೇನೂ ಹಿರಿದಿರಲಿಲ್ಲ: ಜಿ ಪರಮೇಶ್ವರ್