ಅಣ್ಣ-ತಮ್ಮ ಇಬ್ಬರನ್ನೂ ಕಳೆದುಕೊಂಡಿದ್ದು ಹೇಗೆ?; ಎಲ್ಲವನ್ನೂ ವಿವರಿಸಿದ ನಟಿ ಅಂಜಲಿ

ಸಹೋದರರು ಮೃತಪಟ್ಟಿದ್ದು ಹೇಗೆ ಎನ್ನುವ ಬಗ್ಗೆ ವಿವರ ನೀಡಿದ್ದಾರೆ ಅಂಜಲಿ. ಬೇಸರದ ಸಂಗತಿ ಎಂದರ ಈ ಘಟನೆ ನಡೆದು 10 ವರ್ಷ ಕಳೆದಿದ್ದರೂ ಅವರಿಗೆ ಸುಧಾರಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ.

ಅಣ್ಣ-ತಮ್ಮ ಇಬ್ಬರನ್ನೂ ಕಳೆದುಕೊಂಡಿದ್ದು ಹೇಗೆ?; ಎಲ್ಲವನ್ನೂ ವಿವರಿಸಿದ ನಟಿ ಅಂಜಲಿ
| Updated By: ರಾಜೇಶ್ ದುಗ್ಗುಮನೆ

Updated on:May 25, 2022 | 3:49 PM

‘ತರ್ಲೆ ನನ್ ಮಗ’ (Tharle Nan Maga Movie) ಸೇರಿ ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿದ್ದವರು ಅಂಜಲಿ ಸುಧಾಕರ್ (Anjali Sudhakar). ಅವರು ಎರಡು ದಶಕಗಳ ಹಿಂದೆ ಚಿತ್ರರಂಗ ತೊರೆದು ದುಬೈಗೆ ಹೋದರು. ಅವರಿಗೆ ಇಬ್ಬರು ಸಹೋದರರಿದ್ದರು. ಅವರನ್ನು ಕಂಡರೆ ಅಂಜಲಿಗೆ ಎಲ್ಲಿಲ್ಲದ ಪ್ರೀತಿ. ಅಣ್ಣನ ವಯಸ್ಸು 52 ವರ್ಷ ಆಗಿತ್ತು, ತಮ್ಮನಿಗೆ 34 ವರ್ಷ. ಆದರೆ, ಇಬ್ಬರೂ ಮೃತಪಟ್ಟರು. ಈ ಬಗ್ಗೆ ಅವರಿಗೆ ತುಂಬಾನೇ ದುಃಖವಿದೆ. ಸಹೋದರರು ಮೃತಪಟ್ಟಿದ್ದು ಹೇಗೆ ಎನ್ನುವ ಬಗ್ಗೆ ವಿವರ ನೀಡಿದ್ದಾರೆ ಅಂಜಲಿ. ಬೇಸರದ ಸಂಗತಿ ಎಂದರೆ ಈ ಘಟನೆ ನಡೆದು 10 ವರ್ಷ ಕಳೆದಿದ್ದರೂ ಅವರಿಗೆ ಸುಧಾರಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಅವರು 10 ವರ್ಷ ಮನೆಯಿಂದ ಹೊರಗೇ ಬಂದಿರಲಿಲ್ಲ. ಈ ಎಲ್ಲಾ ವಿಚಾರಗಳ ಬಗ್ಗೆ ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ ಅಂಜಲಿ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:06 pm, Wed, 25 May 22

Follow us
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್