ಕನಕಪುರ: ಜನವಸತಿ ಪ್ರದೇಶಕ್ಕೆ ಬಂತು ತಾಯಿ ಆನೆಯಿಂದ ಬೇರ್ಪಟ್ಟ ಮತ್ತೊಂದು ಆನೆಮರಿ!
ದನಕರುಗಳ ಜೊತೆ ಅದು ಬಂತು ಅಂತ ಜನ ಹೇಳುತ್ತಿದ್ದಾರೆ. ಸದ್ಯಕ್ಕೆ ಮರಿಯನ್ನು ಮುತ್ತತ್ತಿ ಬಳಿಯಿರುವ ಭೀಮೇಶ್ವರಿ ಶಿಬಿರಕ್ಕೆ ಕರೆದೊಯ್ದು ಆರೈಕೆ ಮಾಡಲಾಗುತ್ತಿದೆ.
ರಾಮನಗರ: ತಾಯಿ ಆನೆಗಳಿಗೆ (mother elephant) ತಮ್ಮ ಮರಿಗಳ ಮೇಲೆ ಮಮತೆ ಕಡಿಮೆಯಾಗತ್ತಿದೆಯಾ ಎಂಬ ಸಂಶಯ ಉಂಟಾಗುತ್ತಿದೆ ಮಾರಾಯ್ರೇ. ನಮ್ಮ ಅನುಮಾನಕ್ಕೆ ಕಾರಣವೂ ಇದೆ. ಮೊನ್ನೆಯಷ್ಟೇ ಚಾಮರಾಜನಗರ (Chamarajanagar) ಜಿಲ್ಲೆಯ ಗ್ರಾಮವೊಂದರಲ್ಲಿ ಅನೆಮರಿಯೊಂದು ತಾಯಿಯಿಂದ ಬೇರ್ಪಟ್ಟು ಜನವಸತಿ ಪ್ರದೇಶಕ್ಕೆ ಬಂದಿತ್ತು. ಶುಕ್ರವಾರ ರಾಮನಗರ ಜಿಲ್ಲೆ ಕನಕಪುರ (Kanakapura) ತಾಲ್ಲೂಕಿನ ಒಂದು ಗ್ರಾಮದಲ್ಲಿ ಮತ್ತೊಂದು ಮರಿ (ಅಥವಾ ಅದೇ ಇದ್ದೀತೆ?) ತಪ್ಪಿಸಿಕೊಂಡು ಊರೊಳಗೆ ಬಂದುಬಿಟ್ಟಿದೆ. ದನಕರುಗಳ ಜೊತೆ ಅದು ಬಂತು ಅಂತ ಜನ ಹೇಳುತ್ತಿದ್ದಾರೆ. ಸದ್ಯಕ್ಕೆ ಮರಿಯನ್ನು ಮುತ್ತತ್ತಿ ಬಳಿಯಿರುವ ಭೀಮೇಶ್ವರಿ ಶಿಬಿರಕ್ಕೆ ಕರೆದೊಯ್ದು ಆರೈಕೆ ಮಾಡಲಾಗುತ್ತಿದೆ.
Follow Us
Latest Videos
ಹಬ್ಬಳ್ಳಿ ಲವ್ ಜಿಹಾದ್ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಗರಂ!

