AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hassan News: ಜಿಲ್ಲೆಯಲ್ಲಿ ಮತ್ತೊಂದು ಮನೆ ಕುಸಿತ, ಮನೆಯಲ್ಲಿದ್ದವರು ಅಪಾಯದಿಂದ ಪವಾಡಸದೃಶ ರೀತಿ ಪಾರು

ಹಾಸನ ಜಿಲ್ಲೆಯಲ್ಲಿ ನಿನ್ನೆಯೂ ಮನೆಯೊಂದು ಕುಸಿದು ವೃದ್ಧೆಯೊಬ್ಬರ ಸಾವಿಗೆ ಕಾರಣವಾಗಿತ್ತು. ಮಳೆ ಧಾರಾಕಾರವಾಗಿ ಸುರಿಯುತ್ತಿರುವುದರಿಂದ ಶಿಥಿಲಗೊಂಡ ಮನೆಗಳು ಕುಸಿಯುತ್ತಿವೆ.

ಅರುಣ್​ ಕುಮಾರ್​ ಬೆಳ್ಳಿ
|

Updated on: Jul 27, 2023 | 12:28 PM

Share

ಹಾಸನ: ಜಿಲ್ಲೆಯಲ್ಲಿ ಮಳೆ ಪ್ರತಿದಿನ ಅವಾಂತರಗಳನ್ನು ಸೃಷ್ಟಿಸುತ್ತಿದೆ. ನಿನ್ನೆ ಅರಸೀಕೆರೆ ತಾಲ್ಲೂಕಿನ ಡಿಎಂ ಕುರ್ಕೆ ಹೆಸರಿನ ಗ್ರಾಮದಲ್ಲಿ ಮನೆಯೊಂದು ಕುಸಿದು ವೃದ್ಧೆಯೊಬ್ಬರು (elderly woman) ಪ್ರಾಣ ಕಳೆದುಕೊಂಡರು. ಕ್ಷೇತ್ರದ ಶಾಸಕ ಕೆಎಂ ಶಿವಲಿಂಗೇಗೌಡ (KM Shivalinge Gowda) ಸ್ಥಳಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ನೀಡುವ ಜೊತೆಗೆ 5 ಲಕ್ಷ ರೂ, ಪರಿಹಾರ ಧನದ ಚೆಕ್ ನೀಡಿದ್ದರು. ಇವತ್ತು ಬೆಳಗ್ಗೆ, ಹೊಳೆನರಸೀಪುರ ತಾಲ್ಲೂಕಿನ ದೇವಿಪುರ ಗ್ರಾಮದಲ್ಲಿ ಮನೆಯೊಂದು ಕುಸಿದುಬಿದ್ದಿದೆ. ಸೋಜಿಗದ ಸಂಗತಿಯೆಂದರೆ, ಮನೆ ಕುಸಿದಾಗ ಕುಟುಂಬದ ಸದಸ್ಯರು ಒಳಗಡೆ ಇದ್ದರೂ ಪವಾಡಸದೃಶ ರೀತಿಯಲ್ಲಿ ಆಪಾಯದಿಂದ ಪಾರಾರಾಗಿದ್ದಾರೆ. ಹೊಳೆನರಸೀಪುರದ ಶಾಸಕ ಹೆಚ್ ಡಿ ರೇವಣ್ಣ (HD Revanna) ಸ್ಥಳಕ್ಕೆ ಭೇಟಿ ನೀಡಿ ಕುಟುಂಬಕ್ಕೆ ನೆರವಾಗುತ್ತಾರೋ ಕಾದುನೋಡಬೇಕು|

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ