ಉಡುಪಿ: ಮರ ತೆರವು ಮಾಡುತ್ತಿದ್ದಾಗ ಉರುಳಿದ ಮತ್ತೊಂದು ಮರ; ಕೂದಲೆಳೆ ಅಂತರದಲ್ಲಿ ಬಚಾವ್ ಆದ ಬೈಂದೂರು ಶಾಸಕ
Udupi News: ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಮಳೆಗೆ ಧರೆಗುರುಳಿದ ಮರ ತೆರವು ಮಾಡುತ್ತಿದ್ದಾಗ ಮತ್ತೊಂದು ಮರ ಬಿದ್ದಿದ್ದು, ಕೂಡಲೇ ಎಚ್ಚೆತ್ತ ಶಾಸಕರು ಪಕ್ಕಕ್ಕೆ ಓಡಿ ಬಚಾವ್ ಆಗಿದ್ದಾರೆ.
ಉಡುಪಿ: ಜಿಲ್ಲೆಯ ವಿವಿಧ ಕಡೆಗಳಲ್ಲಿ ಇಂದು ಮಳೆಯಾಗಿದ್ದು (Udupi Rain), ಹಾಲಾಡಿ ರಸ್ತೆಯಲ್ಲಿ ಮರವೊಂದು ಉರುಳಿಬಿದ್ದಿದೆ. ಇದೇ ರಸ್ತೆ ಮೂಲಕ ಹೋಗುತ್ತಿದ್ದ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ (Gururaj Shetty Gantihole) ಅವರು ತಮ್ಮ ಬೆಂಬಲಿಗರೊಂದಿಗೆ ಮರ ತೆರವು ಕಾರ್ಯಕ್ಕೆ ಕೈಜೋಡಿಸಿದರು. ಈ ವೇಳೆ ಮತ್ತೊಂದು ಮರ ಬೀಳುವುದನ್ನು ಕಂಡ ಶಾಸಕರು ಮತ್ತು ಬೆಂಬಲಿಗರು ಪಕ್ಕಕ್ಕೆ ಓಡಿದ್ದಾರೆ.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Published on: Jun 29, 2023 02:15 PM
Follow Us
Latest Videos
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
