ಉಡುಪಿ: ಮರ ತೆರವು ಮಾಡುತ್ತಿದ್ದಾಗ ಉರುಳಿದ ಮತ್ತೊಂದು ಮರ; ಕೂದಲೆಳೆ ಅಂತರದಲ್ಲಿ ಬಚಾವ್ ಆದ ಬೈಂದೂರು ಶಾಸಕ
Udupi News: ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಮಳೆಗೆ ಧರೆಗುರುಳಿದ ಮರ ತೆರವು ಮಾಡುತ್ತಿದ್ದಾಗ ಮತ್ತೊಂದು ಮರ ಬಿದ್ದಿದ್ದು, ಕೂಡಲೇ ಎಚ್ಚೆತ್ತ ಶಾಸಕರು ಪಕ್ಕಕ್ಕೆ ಓಡಿ ಬಚಾವ್ ಆಗಿದ್ದಾರೆ.
ಉಡುಪಿ: ಜಿಲ್ಲೆಯ ವಿವಿಧ ಕಡೆಗಳಲ್ಲಿ ಇಂದು ಮಳೆಯಾಗಿದ್ದು (Udupi Rain), ಹಾಲಾಡಿ ರಸ್ತೆಯಲ್ಲಿ ಮರವೊಂದು ಉರುಳಿಬಿದ್ದಿದೆ. ಇದೇ ರಸ್ತೆ ಮೂಲಕ ಹೋಗುತ್ತಿದ್ದ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ (Gururaj Shetty Gantihole) ಅವರು ತಮ್ಮ ಬೆಂಬಲಿಗರೊಂದಿಗೆ ಮರ ತೆರವು ಕಾರ್ಯಕ್ಕೆ ಕೈಜೋಡಿಸಿದರು. ಈ ವೇಳೆ ಮತ್ತೊಂದು ಮರ ಬೀಳುವುದನ್ನು ಕಂಡ ಶಾಸಕರು ಮತ್ತು ಬೆಂಬಲಿಗರು ಪಕ್ಕಕ್ಕೆ ಓಡಿದ್ದಾರೆ.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Published on: Jun 29, 2023 02:15 PM
Latest Videos
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್ಗೇ ಬೆಂಕಿ ಹಚ್ಚಿದ ಯುವಕ!
