ಸುದೀಪ್ ಅಲ್ಲ, ‘ವಿಕ್ರಾಂತ್ ರೋಣ’ ಸಿನಿಮಾದ ಕಥೆಯನ್ನು ಅನೂಪ್ ಭಂಡಾರಿ ಮೊದಲು ಹೇಳಿದ್ದು ಯಾರಿಗೆ ಗೊತ್ತಾ?
ಸಿನಿಮಾ ಬಗ್ಗೆ ಅನೂಪ್ ಭಂಡಾರಿ ಅವರು ಹಲವು ವಿಚಾರಗಳನ್ನು ಟಿವಿ9 ಕನ್ನಡದ ಜತೆ ಹಂಚಿಕೊಂಡಿದ್ದಾರೆ. ಈ ಚಿತ್ರದ ಕಥೆಯನ್ನು ಅವರು ಮೊದಲು ಹೇಳಿದ್ದು ಸುದೀಪ್ಗೆ ಅಲ್ಲ. ಆ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.
‘ವಿಕ್ರಾಂತ್ ರೋಣ’ ಸಿನಿಮಾ (Vikrant Rona Movie) ರಿಲೀಸ್ಗೆ ರೆಡಿ ಇದೆ. ಈ ಚಿತ್ರವನ್ನು ಜಾಕ್ ಮಂಜು ನಿರ್ಮಾಣ ಮಾಡಿದರೆ, ಅನೂಪ್ ಭಂಡಾರಿ ಅವರು ನಿರ್ದೇಶನ ಮಾಡಿದ್ದಾರೆ. ಸಿನಿಮಾ ಬಗ್ಗೆ ಅನೂಪ್ ಭಂಡಾರಿ ಅವರು ಹಲವು ವಿಚಾರಗಳನ್ನು ಟಿವಿ9 ಕನ್ನಡದ ಜತೆ ಹಂಚಿಕೊಂಡಿದ್ದಾರೆ. ಈ ಚಿತ್ರದ ಕಥೆಯನ್ನು ಅವರು ಮೊದಲು ಹೇಳಿದ್ದು ಸುದೀಪ್ಗೆ (Sudeep) ಅಲ್ಲ. ಆ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.
Published on: Jul 25, 2022 08:49 PM
Latest Videos
ಪ್ರೇಯಸಿಯ ಜೊತೆ ಶಾಪಿಂಗ್ ಮಾಡುವಾಗ ಮಕ್ಕಳ ಜೊತೆ ಅದೇ ಮಾಲ್ಗೆ ಬಂದ ಹೆಂಡತಿ
ಹೈಕಮಾಂಡ್ ಜತೆ ಯಾವುದರ ಬಗ್ಗೆ ಸಭೆ ಮಾಡಿದ್ದು? ಡಿಕೆಶಿ ಹೇಳಿದ್ದಿಷ್ಟು
ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ

