‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು

Updated on: Apr 22, 2026 | 12:15 PM

Anurag Kashyap movie: ಬಾಲಿವುಡ್ನ ಸ್ಟಾರ್ ನಿರ್ದೇಶಕ ಅನುರಾಗ್ ಕಶ್ಯಪ್ ಅವರು ಕನ್ನಡ ಸಿನಿಮಾ ‘ಎಲ್ರ ಕಾಲೆಳಿತದೆ ಕಾಲ’ಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಸಿನಿಮಾದ ನಿರ್ದೇಶಕ ಸುಜಯ್ ಶಾಸ್ತ್ರಿ, ಅನುರಾಗ್ ಕಶ್ಯಪ್ ಮನೆಗೆ ಹೋಗಿದ್ದು, ತಮ್ಮ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಅನುರಾಗ್ ಸಹ ಸಿನಿಮಾದ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ್ದಾರೆ. ವಿಡಿಯೋ ನೀಡಿ...

ಬಾಲಿವುಡ್​ನ ಸ್ಟಾರ್ ನಿರ್ದೇಶಕ ಅನುರಾಗ್ ಕಶ್ಯಪ್ (Anurag Kashyap), ಬಾಲಿವುಡ್​ ಇಂದ ದೂರಾಗಿ ಬೆಂಗಳೂರಿಗೆ ಬಂದು ನೆಲೆಸಿದ್ದಾರೆ. ದಕ್ಷಿಣದ ಸಿನಿಮಾಗಳಲ್ಲಿ ಕೆಲಸ ಮಾಡುವುದಾಗಿ ಅವರು ಈ ಹಿಂದೆಯೇ ಹೇಳಿಕೊಂಡಿದ್ದರು. ಮಾತ್ರವಲ್ಲದೆ ಸ್ಥಳೀಯ ಸಿನಿಮಾಗಳಿಗೆ ಬೆಂಬಲ ಸಹ ವ್ಯಕ್ತಪಡಿಸಿದ್ದಾರೆ. ಇದೀಗ ಅನುರಾಗ್ ಕಶ್ಯಪ್ ಅವರು ಕನ್ನಡ ಸಿನಿಮಾ ‘ಎಲ್ರ ಕಾಲೆಳಿತದೆ ಕಾಲ’ಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಸಿನಿಮಾದ ನಿರ್ದೇಶಕ ಸುಜಯ್ ಶಾಸ್ತ್ರಿ, ಅನುರಾಗ್ ಕಶ್ಯಪ್ ಮನೆಗೆ ಹೋಗಿದ್ದು, ತಮ್ಮ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಅನುರಾಗ್ ಸಹ ಸಿನಿಮಾದ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us