ಮಜಾ ಟಾಕೀಸ್ ನಲ್ಲಿ ಕಮೆಡಿಯನ್ ಆಗಿ ಕೆಲಸ ಮಾಡುವ ಬಗ್ಗೆ ಅಪರ್ಣಾಗೆ ಅಳುಕಿತ್ತು: ಗ್ರೀಷ್ಮಾ ಸೃಜನ್

ಧಾರಾವಾಹಿಗಳಲ್ಲಿ ಗಂಭೀರವಾದ ಪಾತ್ರಗಳನ್ನು ನಿರ್ವಹಿಸುತ್ತಿದ್ದರೂ ಸೆಟ್ ಗಳಲ್ಲಿ ಅಪರ್ಣಾ ಅವರು ಮಿಮಿಕ್ರಿ ಮಾಡುತ್ತಾ ಬೇರೆಯವರನ್ನು ನಗಿಸುತ್ತಾ ಇರುತ್ತಿದ್ದರಂತೆ. ಅದನ್ನು ಕಂಡೇ ಗ್ರೀಷ್ಮಾ ಅವರಿಗೆ ಅಪರ್ಣಾ ಕಮೆಡಿಯನ್ ಆಗಿ ಕಾರ್ಯ ನಿರ್ವಹಿಸಬಲ್ಲರು ಅನ್ನೋದು ಮನದಟ್ಟಾಯಿತಂತೆ. ಅಲ್ಲಿಂದ ಮಿಕ್ಕಿದ್ದು ಇತಿಹಾಸ.

ಮಜಾ ಟಾಕೀಸ್ ನಲ್ಲಿ ಕಮೆಡಿಯನ್ ಆಗಿ ಕೆಲಸ ಮಾಡುವ ಬಗ್ಗೆ ಅಪರ್ಣಾಗೆ ಅಳುಕಿತ್ತು: ಗ್ರೀಷ್ಮಾ ಸೃಜನ್
|

Updated on: Jul 12, 2024 | 2:36 PM

ಬೆಂಗಳೂರು: ಮಜಾ ಟಾಕೀಸ್ ಖ್ಯಾತಿಯ ಸೃಜನ್ ಲೋಕೇಶ್ ಅವರ ಪತ್ನಿ ಹಾಗೂ ಕಿರುತೆರೆ ನಟಿ ಗ್ರೀಷ್ಮಾ ಹಾಗೂ ಅಗಲಿದ ನಟಿ ಅಪರ್ಣಾ ಬಹಳ ಆತ್ಮೀಯ ಸ್ನೇಹಿತೆಯರು. ಬನಶಂಕರಿಯ ಚಿತಾಗಾರದ ಬಳಿ ನಮ್ಮ ಪ್ರತಿನಿಧಿಯೊಂದಿಗೆ ಮಾತಾಡಿದ ಗ್ರೀಷ್ಮಾ, ‘ಪ್ರೀತಿ ಇಲ್ಲದ ಮೇಲೆ’ ಧಾರಾವಾಹಿಯಲ್ಲಿ ಒಟ್ಟಿಗೆ ನಟಿಸಿದ ಬಳಿಕ ತಾವಿಬ್ಬರು ಹಲವಾರು ಸೀರಿಯಲ್ ಗಳಲ್ಲಿ ಜೊತೆಯಾಗಿ ನಟಿಸಿದೆವು, ತಮ್ಮ ನಡುವೆ 20 ವರ್ಷದ ಸ್ನೇಹ ಎಂದು ಹೇಳಿದರು. ಸಾಮಾನ್ಯವಾಗಿ ಸೀರಿಯಲ್ ಗಳಲ್ಲಿ ಗಂಭೀರ ಸ್ವರೂಪದ ಪಾತ್ರಗಳನ್ನು ನಿರ್ವಹಿಸುತ್ತಿದ್ದ ಅಪರ್ಣಾ ಅವರಿಗೆ ಮಜಾ ಟಾಕೀಸ್ ನಲ್ಲಿ ಭಾಗಿಯಾಗಿಸುವಂತೆ ಸೃಜನ್ ಗೆ ತಾನೇ ಹೇಳಿದ್ದು ಎಂದು ಹೇಳಿದ ಗ್ರೀಷ್ಮಾ, ಕಿರುತೆರೆಯ ಮೇಲೆ ಕಮೆಡಿಯನ್ ಆಗಿ ಕಾಣಿಸುವಕೊಳ್ಳುವ ಬಗ್ಗೆ ಅವರಿಗೆ ಅಳುಕಿತ್ತು ಎಂದರು. ಅವರು ತನಗೆ ನೀನು ಯಾವಾಗಲೂ ನಗುತಾ ನಗುತಾ ಇರ್ತಿಯಾ ಬದುಕಿದರೆ ನಿನ್ನ ಹಾಗೆ ಬದುಕಬೇಕು ಅನ್ನುತ್ತಿದ್ದರು ಎಂದು ಗ್ರೀಷ್ಮಾ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಮಜಾ ಟಾಕೀಸ್ ಆಧಾರ ಸ್ತಂಭವಾಗಿದ್ದ ಅಪರ್ಣಾ ಪಾರ್ಥೀವ ಶರೀರದ ಮುಂದೆ ಸೃಜನ್ ಲೋಕೇಶ್ ಭಾವುಕ!

Follow us
ಊರುಗೋಲಿನ ಸಹಾಯದಿಂದ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಬಿಜೆಪಿ ಕಾರ್ಯಕರ್ತ
ಊರುಗೋಲಿನ ಸಹಾಯದಿಂದ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಬಿಜೆಪಿ ಕಾರ್ಯಕರ್ತ
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ಲ್ಯಾಬ್ ಟೆಕ್ನಿಷಿಯನ್‌; ದಂಗಾದ ರೋಗಿಗಳು
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ಲ್ಯಾಬ್ ಟೆಕ್ನಿಷಿಯನ್‌; ದಂಗಾದ ರೋಗಿಗಳು
ನನ್ನ ಗಂಡನಿಗೆ MLA ಮತ್ತು ಮಗ 30 ಲಕ್ಷಕ್ಕೆ ಟಾರ್ಚರ್ ಕೊಟ್ಟವ್ರೆ ಸರ್
ನನ್ನ ಗಂಡನಿಗೆ MLA ಮತ್ತು ಮಗ 30 ಲಕ್ಷಕ್ಕೆ ಟಾರ್ಚರ್ ಕೊಟ್ಟವ್ರೆ ಸರ್
ಪಾದಯಾತ್ರೆ ಮುಗಿಯುವುದರೊಳಗೆ ಸಿಎಂ ರಾಜೀನಾಮೆ ಕೊಡುತ್ತಾರೆ: ಯಡಿಯೂರಪ್ಪ
ಪಾದಯಾತ್ರೆ ಮುಗಿಯುವುದರೊಳಗೆ ಸಿಎಂ ರಾಜೀನಾಮೆ ಕೊಡುತ್ತಾರೆ: ಯಡಿಯೂರಪ್ಪ
BJP JDS Padayatra: ಮೈಸೂರು ಚಲೋ ಸಮಾವೇಶದಲ್ಲಿ ಪ್ರಹ್ಲಾದ್ ಜೋಶಿ ಭಾಷಣ
BJP JDS Padayatra: ಮೈಸೂರು ಚಲೋ ಸಮಾವೇಶದಲ್ಲಿ ಪ್ರಹ್ಲಾದ್ ಜೋಶಿ ಭಾಷಣ
ನಥಿಂಗ್ ಫೋನ್ ಸಿರೀಸ್​ನಲ್ಲಿ ಬಂತು ಮತ್ತೊಂದು ಸೂಪರ್ ಡಿಸೈನ್ ಫೋನ್
ನಥಿಂಗ್ ಫೋನ್ ಸಿರೀಸ್​ನಲ್ಲಿ ಬಂತು ಮತ್ತೊಂದು ಸೂಪರ್ ಡಿಸೈನ್ ಫೋನ್
ಬೌಂಡರಿ ಲೈನ್​ನಲ್ಲಿ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದ ಮಿಚೆಲ್ ಸ್ಯಾಂಟ್ನರ್
ಬೌಂಡರಿ ಲೈನ್​ನಲ್ಲಿ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದ ಮಿಚೆಲ್ ಸ್ಯಾಂಟ್ನರ್
ಹೇಗಿರಲಿದೆ ತರುಣ್ ಸುಧೀರ್-ಸೋನಲ್ ವಿವಾಹ? ಮಾಹಿತಿ ಕೊಟ್ಟ ಜೋಡಿ
ಹೇಗಿರಲಿದೆ ತರುಣ್ ಸುಧೀರ್-ಸೋನಲ್ ವಿವಾಹ? ಮಾಹಿತಿ ಕೊಟ್ಟ ಜೋಡಿ
‘ದ್ವಾಪರ..’ ಹಾಡನ್ನು ಬರೆಯೋಕೆ ನಾಗೇಂದ್ರ ಪ್ರಸಾದ್ ತೆಗೆದುಕೊಂಡ ಸಮಯ ಇಷ್ಟೇ.
‘ದ್ವಾಪರ..’ ಹಾಡನ್ನು ಬರೆಯೋಕೆ ನಾಗೇಂದ್ರ ಪ್ರಸಾದ್ ತೆಗೆದುಕೊಂಡ ಸಮಯ ಇಷ್ಟೇ.
ಮಳೆಯಿಂದ ಅತಿವೃಷ್ಟಿ ಅನಾಹುತ ಕಡಿಮೆಯಾಗಲೆಂದು ಕಳಸೇಶ್ವರನಿಗೆ ಅಗಿಲು ಸೇವೆ
ಮಳೆಯಿಂದ ಅತಿವೃಷ್ಟಿ ಅನಾಹುತ ಕಡಿಮೆಯಾಗಲೆಂದು ಕಳಸೇಶ್ವರನಿಗೆ ಅಗಿಲು ಸೇವೆ