App Download: ಸ್ಮಾರ್ಟ್​ಫೋನ್​ನಲ್ಲಿ ಯಾವುದೋ ಆ್ಯಪ್ ಇನ್​ಸ್ಟಾಲ್ ಮಾಡುವಾಗ ಎಚ್ಚರಿಕೆ ಅಗತ್ಯ!​

ಆ್ಯಪ್​ಗಳನ್ನು ಅಧಿಕೃತ ಪ್ಲೇ ಸ್ಟೋರ್ ಮತ್ತು ಆ್ಯಪ್ ಸ್ಟೋರ್ ಮೂಲಕವೇ ಡೌನ್​ಲೋಡ್ ಮಾಡಿಕೊಂಡು ಬಳಸಬೇಕು ಎಂದು ಹೇಳಿದ್ದರೂ, ಜನರು ಅವುಗಳನ್ನು ಪಾಲಿಸುತ್ತಿಲ್ಲ. ಅಂತಹ ಸಂದರ್ಭದಲ್ಲಿ ನೀವು ಇನ್​ಸ್ಟಾಲ್ ಮಾಡಿಕೊಂಡಿರುವ ಯಾವುದೋ ಒಂದು ಆ್ಯಪ್ ಕೂಡ ನಿಮಗೆ ತೊಂದರೆ ತರಬಲ್ಲದು.

App Download: ಸ್ಮಾರ್ಟ್​ಫೋನ್​ನಲ್ಲಿ ಯಾವುದೋ ಆ್ಯಪ್ ಇನ್​ಸ್ಟಾಲ್ ಮಾಡುವಾಗ ಎಚ್ಚರಿಕೆ ಅಗತ್ಯ!​
|

Updated on: Aug 24, 2023 | 7:30 AM

ಸ್ಮಾರ್ಟ್​ಫೋನ್ ಎನ್ನುವುದು ಇಂದು ಜನರ ಜೀವನದ ಪ್ರಮುಖ ಅಂಗವೇ ಎನ್ನುವಷ್ಟು ಬೆರೆತುಕೊಂಡಿದೆ. ಜನರ ಪ್ರತಿ ಚಟುವಟಿಕೆಗಳಿಗೂ ಫೋನ್ ಜತೆ ಈಗ ಸಂಬಂಧವಿರುತ್ತದೆ. ಸ್ಮಾರ್ಟ್​ಫೋನ್ ಎಂದ ಮೇಲೆ ಅದರಲ್ಲಿ ಹತ್ತು ಹಲವು ವಿಧದ ಆ್ಯಪ್​ಗಳು ಇರುತ್ತವೆ. ಆ್ಯಪ್​ಗಳನ್ನು ಅಧಿಕೃತ ಪ್ಲೇ ಸ್ಟೋರ್ ಮತ್ತು ಆ್ಯಪ್ ಸ್ಟೋರ್ ಮೂಲಕವೇ ಡೌನ್​ಲೋಡ್ ಮಾಡಿಕೊಂಡು ಬಳಸಬೇಕು ಎಂದು ಹೇಳಿದ್ದರೂ, ಜನರು ಅವುಗಳನ್ನು ಪಾಲಿಸುತ್ತಿಲ್ಲ. ಅಂತಹ ಸಂದರ್ಭದಲ್ಲಿ ನೀವು ಇನ್​ಸ್ಟಾಲ್ ಮಾಡಿಕೊಂಡಿರುವ ಯಾವುದೋ ಒಂದು ಆ್ಯಪ್ ಕೂಡ ನಿಮಗೆ ತೊಂದರೆ ತರಬಲ್ಲದು. ನಿಮ್ಮ ವೈಯಕ್ತಿಕ ವಿವರ, ಹಣಕಾಸು ಮತ್ತು ಬ್ಯಾಂಕಿಂಗ್ ದಾಖಲೆಗಳನ್ನು ಕದಿಯಬಹುದು. ಹೀಗಾಗಿ ಈ ಸಂದರ್ಭದಲ್ಲಿ ನೀವು ಎಚ್ಚರಿಕೆ ವಹಿಸುವುದು ಅಗತ್ಯ.

Follow us
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ