Apple MacBook M3: ಬರುತ್ತಿದೆ ಹೊಸ ಸರಣಿಯ ಆ್ಯಪಲ್ ಮ್ಯಾಕ್​ಬುಕ್

ಈ ಬಾರಿ ಆ್ಯಪಲ್, ಮ್ಯಾಕ್​ಬುಕ್ ಸರಣಿಯಲ್ಲಿ M3 ಪ್ರೊಸೆಸರ್ ಬಳಸುವ ನಿರೀಕ್ಷೆಯಿದೆ. ಹೊಸ ಪ್ರೊಸೆಸರ್ ಅನ್ನು ಸ್ವತಃ ಆ್ಯಪಲ್ ಅಭಿವೃದ್ಧಿಪಡಿಸುತ್ತಿದೆ. ಆ್ಯಪಲ್ ಮ್ಯಾಕ್​ಬುಕ್ ಸರಣಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಅದಕ್ಕೆ ಪೂರಕವಾಗಿ ಹೊಸ ಹೊಸ ಮಾದರಿಗಳು ಮಾರುಕಟ್ಟೆಗೆ ಲಗ್ಗೆ ಇರಿಸುತ್ತಿವೆ.

Apple MacBook M3: ಬರುತ್ತಿದೆ ಹೊಸ ಸರಣಿಯ ಆ್ಯಪಲ್ ಮ್ಯಾಕ್​ಬುಕ್
|

Updated on: Jul 20, 2023 | 9:30 AM

ಆ್ಯಪಲ್ ಹೊಸ ಐಫೋನ್ 15 ಸರಣಿಯನ್ನು ಜಾಗತಿಕ ಮಾರುಕಟ್ಟೆಗೆ ಪರಿಚಯಿಸಲು ಸಿದ್ಧತೆ ನಡೆಸಿದೆ. ಅದಕ್ಕಾಗಿ ಸೆಪ್ಟೆಂಬರ್​ ತಿಂಗಳಲ್ಲಿ ವಿಶೇಷ ಈವೆಂಟ್ ನಡೆಸುವ ನಿರೀಕ್ಷೆಯಿದೆ. ಐಫೋನ್ 15 ಸರಣಿಯಲ್ಲಿ ಹೊಸದಾಗಿ ನಾಲ್ಕು ಮಾದರಿಗಳು ಮಾರುಕಟ್ಟೆ ಪ್ರವೇಶಿಸುವ ಸಾಧ್ಯತೆಯಿದೆ. ಅದಾದ ಬಳಿಕ, ಅಕ್ಟೋಬರ್​ನಲ್ಲಿ ಆ್ಯಪಲ್ ಮ್ಯಾಕ್​ಬುಕ್ ನೂತನ ಸರಣಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಈ ಬಾರಿ ಆ್ಯಪಲ್, ಮ್ಯಾಕ್​ಬುಕ್ ಸರಣಿಯಲ್ಲಿ M3 ಪ್ರೊಸೆಸರ್ ಬಳಸುವ ನಿರೀಕ್ಷೆಯಿದೆ. ಹೊಸ ಪ್ರೊಸೆಸರ್ ಅನ್ನು ಸ್ವತಃ ಆ್ಯಪಲ್ ಅಭಿವೃದ್ಧಿಪಡಿಸುತ್ತಿದೆ. ಆ್ಯಪಲ್ ಮ್ಯಾಕ್​ಬುಕ್ ಸರಣಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಅದಕ್ಕೆ ಪೂರಕವಾಗಿ ಹೊಸ ಹೊಸ ಮಾದರಿಗಳು ಮಾರುಕಟ್ಟೆಗೆ ಲಗ್ಗೆ ಇರಿಸುತ್ತಿವೆ.

Follow us
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..
ನಮ್ಮ ಮನೆಯಲ್ಲಿ ರೇಣುಕಾಸ್ವಾಮಿ ಆಭರಣ ಸಿಕ್ಕಿಲ್ಲ: ಸಹನಾ, ಆರೋಪಿ ರಘು ಪತ್ನಿ
ನಮ್ಮ ಮನೆಯಲ್ಲಿ ರೇಣುಕಾಸ್ವಾಮಿ ಆಭರಣ ಸಿಕ್ಕಿಲ್ಲ: ಸಹನಾ, ಆರೋಪಿ ರಘು ಪತ್ನಿ
ಸಿದ್ದರಾಮಯ್ಯರನ್ನು ಭೇಟಿಯಾಗಿ ದುಃಖ ತೋಡಿಕೊಂಡ ರೇಣುಕಾಸ್ವಾಮಿ ಅಪ್ಪ-ಅಮ್ಮ
ಸಿದ್ದರಾಮಯ್ಯರನ್ನು ಭೇಟಿಯಾಗಿ ದುಃಖ ತೋಡಿಕೊಂಡ ರೇಣುಕಾಸ್ವಾಮಿ ಅಪ್ಪ-ಅಮ್ಮ
ಸಿಎಂ ಸಿದ್ದರಾಮಯ್ಯರ ಎದುರು ಕಣ್ಣೀರಿಟ್ಟ ರೇಣುಕಾ ಸ್ವಾಮಿ ಪೋಷಕರು
ಸಿಎಂ ಸಿದ್ದರಾಮಯ್ಯರ ಎದುರು ಕಣ್ಣೀರಿಟ್ಟ ರೇಣುಕಾ ಸ್ವಾಮಿ ಪೋಷಕರು