ಹೀರೋ ಆಗಿ ಪುನೀತ್​ ಮೊದಲು ನಟಿಸಿದ ‘ಅಪ್ಪು’ ಚಿತ್ರಕ್ಕೆ ಸಂಗೀತ ನೀಡಲು ಗುರುಕಿರಣ್​ಗೆ ಚಾನ್ಸ್​ ಸಿಕ್ಕಿದ್ದು ಹೇಗೆ?

ನಟ ಪುನೀತ್​ ರಾಜ್​ಕುಮಾರ್​ ಮತ್ತು ಸಂಗೀತ ನಿರ್ದೇಶಕ ಗುರುಕಿರಣ್​ ಅವರದ್ದು ಹಲವು ವರ್ಷಗಳ ಸ್ನೇಹ. ಅಪ್ಪು ಜತೆಗಿನ ಬಾಂಧವ್ಯದ ಬಗ್ಗೆ ಗುರುಕಿರಣ್​ ಅವರು ಈ ಸಂದರ್ಶನದಲ್ಲಿ ಮಾತನಾಡಿದ್ದಾರೆ.

ಹೀರೋ ಆಗಿ ಪುನೀತ್​ ಮೊದಲು ನಟಿಸಿದ ‘ಅಪ್ಪು’ ಚಿತ್ರಕ್ಕೆ ಸಂಗೀತ ನೀಡಲು ಗುರುಕಿರಣ್​ಗೆ ಚಾನ್ಸ್​ ಸಿಕ್ಕಿದ್ದು ಹೇಗೆ?
| Updated By: ಮದನ್​ ಕುಮಾರ್​

Updated on:Nov 30, 2021 | 10:00 AM

ಪುನೀತ್​ ರಾಜ್​ಕುಮಾರ್ (Puneeth Rajkumar)​ ಅವರ ಮೊದಲ ಸಿನಿಮಾ ‘ಅಪ್ಪು’ (Appu Kannada Movie) ಸೂಪರ್​ ಹಿಟ್​ ಆಗಿತ್ತು. ಆ ಚಿತ್ರದ ಹಾಡುಗಳು ಸಹ ಜನಮೆಚ್ಚುಗೆ ಗಳಿಸಿದ್ದವು. ಇಂದಿಗೂ ಆ ಗೀತೆಗಳು ಕೇಳುಗರ ಫೇವರಿಟ್​ ಪಟ್ಟಿಯಲ್ಲಿವೆ. ‘ಅಪ್ಪು’ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದು ಗುರುಕಿರಣ್​ (Gurukiran). ಆನಂತರ ಹಲವು ಚಿತ್ರಗಳಲ್ಲಿ ಪುನೀತ್​ ಮತ್ತು ಗುರುಕಿರಣ್​ ಒಟ್ಟಾಗಿ ಕೆಲಸ ಮಾಡಿದ್ದರು. ಇಬ್ಬರ ನಡುವೆ ಉತ್ತಮ ಸ್ನೇಹ ಇತ್ತು. ನಿಧನರಾಗುವುದಕ್ಕೂ ಹಿಂದಿನ ರಾತ್ರಿ ಗುರುಕಿರಣ್​ ಅವರ ಬರ್ತ್​ಡೇ ಪಾರ್ಟಿಗೆ ಪುನೀತ್​ ಬಂದುಹೋಗಿದ್ದರು. ಅಪ್ಪು ಗಾಯನದ ಬಗ್ಗೆ ಗುರುಕಿರಣ್​ಗೆ ಸಖತ್​ ಅಭಿಮಾನ. ಈ ಎಲ್ಲ ವಿಷಯಗಳ ಬಗ್ಗೆ ಗುರುಕಿರಣ್​ ಅವರು ಮಾತನಾಡಿದ್ದಾರೆ.

ಅಪ್ಪು ಸ್ಮರಣಾರ್ಥ ಅನೇಕ ಕಡೆಗಳಲ್ಲಿ ಅಭಿಮಾನಿಗಳು ಹಲವು ಸಮಾಜಮುಖಿ ಕಾರ್ಯಗಳನ್ನು ನೆರವೇರಿಸುತ್ತಿದ್ದಾರೆ. ಪುನೀತ್​ ರಾಜ್​ಕುಮಾರ್​ ಮಾಡುತ್ತಿದ್ದ ಸಮಾಜಸೇವೆಯು ಇಂದಿನ ಯುವ ಪೀಳಿಗೆಗೆ ಮಾದರಿ ಆಗಲಿ ಎಂದು ಗುರುಕಿರಣ್​ ಹೇಳಿದ್ದಾರೆ.

ಇದನ್ನೂ ಓದಿ:

ಪುನೀತ್​ ರಾಜ್​ಕುಮಾರ್​ ಇಲ್ಲದ ಒಂದು ತಿಂಗಳು: ಈ 30 ದಿನದಲ್ಲಿ ಆಗಿವೆ ಹಲವು ಬದಲಾವಣೆಗಳು

‘ಹೀಗೆಲ್ಲ ಮಾಡಿದ್ರೆ ಪುನೀತ್​ಗೆ ದ್ರೋಹ ಮಾಡಿದಂತೆ ಆಗುತ್ತೆ’; ಅಪ್ಪು​ ಸಮಾಧಿ ಬಳಿ ರಾಘಣ್ಣ ಮಾತು

Published On - 9:57 am, Tue, 30 November 21

Follow us
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ