ಸುಪ್ರೀಮ್ ಕೋರ್ಟ್ ನಲ್ಲಿ ಕಾವೇರಿ ವಿವಾದ ನಾಳೆ ಪುನಃ ವಿಚಾರಣೆಗೆ ಬರಲಿದೆ, ನಮ್ಮ ವಾದವನ್ನು ಮತ್ತಷ್ಟು ಗಟ್ಟಿಯಾಗಿ ಮಂಡಿಸಲಾಗುವುದು: ಸಿದ್ದರಾಮಯ್ಯ, ಸಿಎಂ

ಸರ್ವೋಚ್ಛ ನ್ಯಾಯಾಲಯ ತಮಿಳುನಾಡು ಮತ್ತು ಕರ್ನಾಟಕ ಎರಡೂ ರಾಜ್ಯಗಳ ಮನವಿಗಳನ್ನು ತಿರಸ್ಕರಿಸಿದೆ. ತಮಿಳನಾಡು 24,000 ಕ್ಯೂಸೆಕ್ಸ್ ನೀರು ಬೇಕೆಂದು ಮನವಿ ಮಾಡಿತ್ತು, ನ್ಯಾಯಾಲಯದಲ್ಲಿ ವಾದ ನಡೆಯುವಾಗ ಬೇಡಿಕೆಯನ್ನು 7,200 ಕ್ಯೂಸೆಕ್ಸ್ ಗೆ ಇಳಿಸಿತ್ತು. ಕರ್ನಾಟಕ ಸರ್ಕಾರ 5,000 ಕ್ಯೂಸೆಕ್ಸ್ ನೀರು ಹರಿಸುವುದು ಕೂಡ ಸಾಧ್ಯವಾಗುತ್ತಿಲ್ಲ ಅಂತ ವಾದ ಮಾಡಿತ್ತು ಎಂದು ಸಿದ್ದರಾಮಯ್ಯ ಹೇಳಿದರು,

ಸುಪ್ರೀಮ್ ಕೋರ್ಟ್ ನಲ್ಲಿ ಕಾವೇರಿ ವಿವಾದ ನಾಳೆ ಪುನಃ ವಿಚಾರಣೆಗೆ ಬರಲಿದೆ, ನಮ್ಮ ವಾದವನ್ನು ಮತ್ತಷ್ಟು ಗಟ್ಟಿಯಾಗಿ ಮಂಡಿಸಲಾಗುವುದು: ಸಿದ್ದರಾಮಯ್ಯ, ಸಿಎಂ
|

Updated on: Sep 25, 2023 | 2:14 PM

ಬೆಂಗಳೂರು: ಕಾವೇರಿ ನದಿ ನೀರಿಗಾಗಿ ಪ್ರತಿಭಟನೆಗಳು ತೀವ್ರಗೊಂಡಿವೆ. ನಾಳೆ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದ್ದು ಹಲವಾರು ಸಂಘಟನೆಗಳು ಇದರಲ್ಲಿ ಭಾಗವಹಿಸುತ್ತಿವೆ. ಪ್ರತಿಭಟನೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ (CM Siddaramaiah) ಪ್ರತಿಕ್ರಿಯೆ ಕೇಳಿದಾಗ ಅವರು ಸರ್ಕಾರದ ಅಸಹಾಯಕತೆಯ ಬಗ್ಗೆ ಹೇಳಿದರು. ಸರ್ವೋಚ್ಛ ನ್ಯಾಯಾಲಯ (Supreme Court) ತಮಿಳುನಾಡು ಮತ್ತು ಕರ್ನಾಟಕ ಎರಡೂ ರಾಜ್ಯಗಳ ಮನವಿಗಳನ್ನು (petitions) ತಿರಸ್ಕರಿಸಿದೆ. ತಮಿಳನಾಡು 24,000 ಕ್ಯೂಸೆಕ್ಸ್ ನೀರು ಬೇಕೆಂದು ಮನವಿ ಮಾಡಿತ್ತು, ನ್ಯಾಯಾಲಯದಲ್ಲಿ ವಾದ ನಡೆಯುವಾಗ ಬೇಡಿಕೆಯನ್ನು 7,200 ಕ್ಯೂಸೆಕ್ಸ್ ಗೆ ಇಳಿಸಿತ್ತು. ಕರ್ನಾಟಕ ಸರ್ಕಾರ 5,000 ಕ್ಯೂಸೆಕ್ಸ್ ನೀರು ಹರಿಸುವುದು ಕೂಡ ಸಾಧ್ಯವಾಗುತ್ತಿಲ್ಲ ಅಂತ ವಾದ ಮಾಡಿತ್ತು. ನ್ಯಾಯಾಲಯ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ನಿಯಂತ್ರಣ ಮಂಡಳಿ ನೀಡಿರುವ ಸೂಚನೆಗೆ ಬದ್ಧರಾಗಿರಿ ಅಂತ ಆದೇಶಿಸಿತ್ತು. ಸೆಪ್ಟೆಂಬರ್ 26 ರಂದು ಸುಪ್ರೀಮ್ ಕೋರ್ಟ್ ನಲ್ಲಿ ಮತ್ತೊಮ್ಮೆ ವಿಚಾರಣೆ ನಡೆಯಲಿದೆ, ಆಗ ಮತ್ತಷ್ಟು ಪರಿಣಾಮಕಾರಿಯಾಗಿ ರಾಜ್ಯದ ವಾದ ಮಂಡಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ