ಚಿರುಗೆ ಬೆಲ್ಟ್ನಲ್ಲಿ ಹೊಡೆದ ಘಟನೆ ನೆನೆದ ಅರ್ಜುನ್ ಸರ್ಜಾ
ನಟ, ನಿರ್ದೇಶಕ ಮತ್ತು ಚಿರು ಮಾವ ಅರ್ಜುನ್ ಸರ್ಜಾ ಕೂಡ ಆಗಮಿಸಿದ್ದರು. ಈ ವೇಳೆ ಅವರು ಚಿರು ಬಗ್ಗೆ ಮಾತನಾಡಿದ್ದಾರೆ.
ಚಿರಂಜೀವಿ ಸರ್ಜಾ ಅವರು (Chiranjeevi Sarja) ನಮ್ಮನ್ನು ಅಗಲಿ ಇಂದಿಗೆ (ಜೂನ್ 7) ಎರಡು ವರ್ಷ ಕಳೆದಿದೆ. ಅವರು ಇಲ್ಲ ಎಂಬ ನೋವಿನಲ್ಲೇ ಇಡೀ ಕುಟುಂಬ ಹಾಗೂ ಫ್ಯಾನ್ಸ್ ಈ ಎರಡು ವರ್ಷ ಕಳೆದಿದ್ದಾರೆ. ಹಲವು ಸೆಲೆಬ್ರಿಟಿಗಳ ಜತೆ ಚಿರಂಜೀವಿ ಅವರು ಒಳ್ಳೆಯ ಒಡನಾಟ ಹೊಂದಿದ್ದರು. ಆ ನೆನಪುಗಳನ್ನು ಇಂದು ಮೆಲುಕು ಹಾಕಲಾಗುತ್ತಿದೆ. ಚಿರಂಜೀವಿ ಸರ್ಜಾ ಎರಡನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ನಟಿ ಮೇಘನಾ ರಾಜ್ ಮತ್ತು ಧ್ರುವ ಸರ್ಜಾ ಕುಟುಂಬ ಚಿರು ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ನಟ, ನಿರ್ದೇಶಕ ಮತ್ತು ಚಿರು ಮಾವ ಅರ್ಜುನ್ ಸರ್ಜಾ ಕೂಡ ಆಗಮಿಸಿದ್ದರು. ಈ ವೇಳೆ ಅವರು ಚಿರು ಬಗ್ಗೆ ಮಾತನಾಡಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್

