ಚಿರುಗೆ ಬೆಲ್ಟ್‌ನಲ್ಲಿ ಹೊಡೆದ ಘಟನೆ ನೆನೆದ ಅರ್ಜುನ್ ಸರ್ಜಾ

| Updated By: ರಾಜೇಶ್ ದುಗ್ಗುಮನೆ

Updated on: Jun 07, 2022 | 9:52 PM

ನಟ, ನಿರ್ದೇಶಕ ಮತ್ತು ಚಿರು ಮಾವ ಅರ್ಜುನ್ ಸರ್ಜಾ ಕೂಡ ಆಗಮಿಸಿದ್ದರು. ಈ ವೇಳೆ ಅವರು ಚಿರು ಬಗ್ಗೆ ಮಾತನಾಡಿದ್ದಾರೆ.

ಚಿರಂಜೀವಿ ಸರ್ಜಾ ಅವರು (Chiranjeevi Sarja) ನಮ್ಮನ್ನು ಅಗಲಿ ಇಂದಿಗೆ (ಜೂನ್​ 7) ಎರಡು ವರ್ಷ ಕಳೆದಿದೆ. ಅವರು ಇಲ್ಲ ಎಂಬ ನೋವಿನಲ್ಲೇ ಇಡೀ ಕುಟುಂಬ ಹಾಗೂ ಫ್ಯಾನ್ಸ್ ಈ ಎರಡು ವರ್ಷ ಕಳೆದಿದ್ದಾರೆ. ಹಲವು ಸೆಲೆಬ್ರಿಟಿಗಳ ಜತೆ ಚಿರಂಜೀವಿ ಅವರು ಒಳ್ಳೆಯ ಒಡನಾಟ ಹೊಂದಿದ್ದರು. ಆ ನೆನಪುಗಳನ್ನು ಇಂದು ಮೆಲುಕು ಹಾಕಲಾಗುತ್ತಿದೆ. ಚಿರಂಜೀವಿ ಸರ್ಜಾ ಎರಡನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ನಟಿ ಮೇಘನಾ ರಾಜ್ ಮತ್ತು ಧ್ರುವ ಸರ್ಜಾ ಕುಟುಂಬ ಚಿರು ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ನಟ, ನಿರ್ದೇಶಕ ಮತ್ತು ಚಿರು ಮಾವ ಅರ್ಜುನ್ ಸರ್ಜಾ ಕೂಡ ಆಗಮಿಸಿದ್ದರು. ಈ ವೇಳೆ ಅವರು ಚಿರು ಬಗ್ಗೆ ಮಾತನಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us on