ಅಯ್ಯಪ್ಪ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ; ಇಲ್ಲಿದೆ ವಿಡಿಯೋ
ಹಿಂದೂ-ಮುಸ್ಲಿಂ(Hindu-Muslim) ಎಂದು ಹೊಡೆದಾಡುವವರಿಗೆ, ರಾಯಚೂರು(Raichur) ಜಿಲ್ಲೆಯ ಕವಿತಾಳ ಪಟ್ಟಣ ಹಿಂದೂ-ಮುಸ್ಲಿಮರ ಭಾವೈಕ್ಯತೆಯ ಸಂದೇಶ ಸಾರಿದೆ. ಅಯ್ಯಪ್ಪ ಮಾಲಾಧಾರಿಗಳಿಗೆ ಮುಸಲ್ಮಾನರ ಮನೆಯಲ್ಲಿ ಪ್ರಸಾದ ವ್ಯವಸ್ಥೆ ಮಾಡಲಾಗಿದೆ.
ರಾಯಚೂರು, ಡಿ.25: ಹಿಂದೂ-ಮುಸ್ಲಿಂ(Hindu-Muslim) ಎಂದು ಹೊಡೆದಾಡುವವರಿಗೆ, ರಾಯಚೂರು(Raichur) ಜಿಲ್ಲೆಯ ಕವಿತಾಳ ಪಟ್ಟಣ ಹಿಂದೂ-ಮುಸ್ಲಿಮರ ಭಾವೈಕ್ಯತೆಯ ಸಂದೇಶ ಸಾರಿದೆ. ಅಯ್ಯಪ್ಪ ಮಾಲಾಧಾರಿಗಳಿಗೆ ಮುಸಲ್ಮಾನರ ಮನೆಯಲ್ಲಿ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಮುಸ್ಲಿಂ ಮುಖಂಡರಾದ ಬಿ.ಎ.ಕರೀಮ್ ಸಾಬ್ ಮನೆಯಲ್ಲಿ 50ಕ್ಕೂ ಹೆಚ್ಚು ಅಯ್ಯಪ್ಪ ಮಾಲಾಧಾರಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದ್ದು, ಪೂಜೆ ನಂತರ ತಾವೇ ಖುದ್ದಾಗಿ ಪ್ರಸಾದ ಬಡಿಸಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್
