AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರತಾ ಏಜೆನ್ಸಿಗಳ ಕಣ್ತಪ್ಪಿಸಲು ಡಾ.ಅಬ್ದುರ್​ ರೆಹಮಾನ್ ಬಳಸಿದ್ದು ಇದೇ App

[lazy-load-videos-and-sticky-control id=”kchsXlb2-Zg”] ಬೆಂಗಳೂರು: ನಗರದಲ್ಲಿ ಡಾ.ಅಬ್ದುರ್​ ರೆಹಮಾನ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೆ ರೋಚಕ ಮಾಹಿತಿ ಹೊರಬೀಳುತ್ತಲೇ ಇದೆ. ಇದೀಗ, ತನ್ನ ಸಹಚರರರೊಂದಿಗೆ ರಹಸ್ಯ ಮಾತುಕತೆ ನಡೆಸಲು ಡಾ.ಅಬ್ದುರ್​ ರೆಹಮಾನ್ ಥ್ರಿಮಾ ಎಂಬ ಆ್ಯಪ್ ಬಳಕೆ ಮಾಡುತ್ತಿದ್ದ ಎಂಬುದರ ಬಗ್ಗೆ ಮಾಹಿತಿ ದೊರೆತಿದೆ. NIA ವಿಚಾರಣೆ ವೇಳೆ ಅಬ್ದುರ್ ರೆಹಮಾನ್ ಈ ಮಾಹಿತಿ ನೀಡಿದ್ದು ISIS ಉಗ್ರರೊಂದಿಗೆ ತಾನು ಸಂಪರ್ಕ ಸಾಧಿಸಲು ಈ ಆ್ಯಪ್ ಬಳಸುತ್ತಿದ್ದ ಎಂದು ತಿಳಿದುಬಂದಿದೆ. ಥ್ರಿಮಾ ಆ್ಯಪ್ ಮೂಲಕ ರಹಸ್ಯ ಮಾತುಕತೆ […]

ಭದ್ರತಾ ಏಜೆನ್ಸಿಗಳ ಕಣ್ತಪ್ಪಿಸಲು ಡಾ.ಅಬ್ದುರ್​ ರೆಹಮಾನ್ ಬಳಸಿದ್ದು ಇದೇ App
ಅಬ್ದುರ್ ರೆಹಮಾನ್
KUSHAL V
| Edited By: |

Updated on:Aug 29, 2020 | 2:48 PM

Share

[lazy-load-videos-and-sticky-control id=”kchsXlb2-Zg”]

ಬೆಂಗಳೂರು: ನಗರದಲ್ಲಿ ಡಾ.ಅಬ್ದುರ್​ ರೆಹಮಾನ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೆ ರೋಚಕ ಮಾಹಿತಿ ಹೊರಬೀಳುತ್ತಲೇ ಇದೆ. ಇದೀಗ, ತನ್ನ ಸಹಚರರರೊಂದಿಗೆ ರಹಸ್ಯ ಮಾತುಕತೆ ನಡೆಸಲು ಡಾ.ಅಬ್ದುರ್​ ರೆಹಮಾನ್ ಥ್ರಿಮಾ ಎಂಬ ಆ್ಯಪ್ ಬಳಕೆ ಮಾಡುತ್ತಿದ್ದ ಎಂಬುದರ ಬಗ್ಗೆ ಮಾಹಿತಿ ದೊರೆತಿದೆ. NIA ವಿಚಾರಣೆ ವೇಳೆ ಅಬ್ದುರ್ ರೆಹಮಾನ್ ಈ ಮಾಹಿತಿ ನೀಡಿದ್ದು ISIS ಉಗ್ರರೊಂದಿಗೆ ತಾನು ಸಂಪರ್ಕ ಸಾಧಿಸಲು ಈ ಆ್ಯಪ್ ಬಳಸುತ್ತಿದ್ದ ಎಂದು ತಿಳಿದುಬಂದಿದೆ. ಥ್ರಿಮಾ ಆ್ಯಪ್ ಮೂಲಕ ರಹಸ್ಯ ಮಾತುಕತೆ ನಡೆಸುತ್ತಿದ್ದ ರೆಹಮಾನ್ ಇದೇ ಮಾದರಿಯ ಆ್ಯಪ್ ಅಭಿವೃದ್ಧಿಪಡಿಸುತ್ತಿದ್ದ ಎಂದು ಹೇಳಲಾಗಿದೆ.

ISIS ಉಗ್ರರಿಗೆ ವೈದ್ಯಕೀಯ ಸೇವೆ ಮತ್ತು ಶಸ್ತ್ರಾಸ್ತ್ರಗಳ ಪೂರೈಕೆಗಾಗಿ ನಡೆಸಬೇಕಾದ ರಹಸ್ಯ ಮಾತುಕತೆಗೆ ಈ ನೂತನ ಆ್ಯಪ್ ಅಭಿವೃದ್ಧಿಪಡಿಸುತ್ತಿದ್ದ. ತನಿಖಾ ಸಂಸ್ಥೆಗಳಿಗೆ ಸಿಕ್ಕಿಬೀಳುವ ಆತಂಕದಲ್ಲಿ ಆನ್​ಲೈನ್​ನಲ್ಲಿ ಲಭ್ಯವಾಗುವ ಹೊಸ-ಹೊಸ ಆ್ಯಪ್​ಗಳ ಬಳಕೆ ಮಾಡುತ್ತಿದ್ದ.

ಇದಲ್ಲದೆ, ISIS ಉಗ್ರರಿಂದ ಥ್ರಿಮಾ ಐಡಿ ಪಡೆದಿದ್ದ ಕಾಶ್ಮೀರ ದಂಪತಿ ಜಹಾನ್ ಝೈಬ್ ಸಾಮಿ ವಾನಿ, ಪತ್ನಿ ಹೀನಾ ಶೀರ್ ಬೇಗ್​ ಸಿರಿಯಾದಿಂದ ಭಾರತಕ್ಕೆ ಬಂದ ಬಳಿಕ ಇದೇ ಐಡಿ ಬಳಸುತ್ತಿದ್ದರು. ಐಡಿ ಬಳಸಿ ಜಹಾನ್ ಝೈಬ್ ದಂಪತಿ ಜೊತೆಗೆ ಸಹ ಅಬ್ದುರ್ ರೆಹಮಾನ್ ಸಂಪರ್ಕ ಸಾಧಿಸಿದ್ದ ಎಂದು NIA ವಿಚಾರಣೆ ವೇಳೆ ಮಾಹಿತಿ ದೊರೆತಿದೆ.

Published On - 7:43 am, Sat, 29 August 20

Follow Us
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ