AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರತಾ ಏಜೆನ್ಸಿಗಳ ಕಣ್ತಪ್ಪಿಸಲು ಡಾ.ಅಬ್ದುರ್​ ರೆಹಮಾನ್ ಬಳಸಿದ್ದು ಇದೇ App

[lazy-load-videos-and-sticky-control id=”kchsXlb2-Zg”] ಬೆಂಗಳೂರು: ನಗರದಲ್ಲಿ ಡಾ.ಅಬ್ದುರ್​ ರೆಹಮಾನ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೆ ರೋಚಕ ಮಾಹಿತಿ ಹೊರಬೀಳುತ್ತಲೇ ಇದೆ. ಇದೀಗ, ತನ್ನ ಸಹಚರರರೊಂದಿಗೆ ರಹಸ್ಯ ಮಾತುಕತೆ ನಡೆಸಲು ಡಾ.ಅಬ್ದುರ್​ ರೆಹಮಾನ್ ಥ್ರಿಮಾ ಎಂಬ ಆ್ಯಪ್ ಬಳಕೆ ಮಾಡುತ್ತಿದ್ದ ಎಂಬುದರ ಬಗ್ಗೆ ಮಾಹಿತಿ ದೊರೆತಿದೆ. NIA ವಿಚಾರಣೆ ವೇಳೆ ಅಬ್ದುರ್ ರೆಹಮಾನ್ ಈ ಮಾಹಿತಿ ನೀಡಿದ್ದು ISIS ಉಗ್ರರೊಂದಿಗೆ ತಾನು ಸಂಪರ್ಕ ಸಾಧಿಸಲು ಈ ಆ್ಯಪ್ ಬಳಸುತ್ತಿದ್ದ ಎಂದು ತಿಳಿದುಬಂದಿದೆ. ಥ್ರಿಮಾ ಆ್ಯಪ್ ಮೂಲಕ ರಹಸ್ಯ ಮಾತುಕತೆ […]

ಭದ್ರತಾ ಏಜೆನ್ಸಿಗಳ ಕಣ್ತಪ್ಪಿಸಲು ಡಾ.ಅಬ್ದುರ್​ ರೆಹಮಾನ್ ಬಳಸಿದ್ದು ಇದೇ App
ಅಬ್ದುರ್ ರೆಹಮಾನ್
KUSHAL V
| Edited By: |

Updated on:Aug 29, 2020 | 2:48 PM

Share

[lazy-load-videos-and-sticky-control id=”kchsXlb2-Zg”]

ಬೆಂಗಳೂರು: ನಗರದಲ್ಲಿ ಡಾ.ಅಬ್ದುರ್​ ರೆಹಮಾನ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೆ ರೋಚಕ ಮಾಹಿತಿ ಹೊರಬೀಳುತ್ತಲೇ ಇದೆ. ಇದೀಗ, ತನ್ನ ಸಹಚರರರೊಂದಿಗೆ ರಹಸ್ಯ ಮಾತುಕತೆ ನಡೆಸಲು ಡಾ.ಅಬ್ದುರ್​ ರೆಹಮಾನ್ ಥ್ರಿಮಾ ಎಂಬ ಆ್ಯಪ್ ಬಳಕೆ ಮಾಡುತ್ತಿದ್ದ ಎಂಬುದರ ಬಗ್ಗೆ ಮಾಹಿತಿ ದೊರೆತಿದೆ. NIA ವಿಚಾರಣೆ ವೇಳೆ ಅಬ್ದುರ್ ರೆಹಮಾನ್ ಈ ಮಾಹಿತಿ ನೀಡಿದ್ದು ISIS ಉಗ್ರರೊಂದಿಗೆ ತಾನು ಸಂಪರ್ಕ ಸಾಧಿಸಲು ಈ ಆ್ಯಪ್ ಬಳಸುತ್ತಿದ್ದ ಎಂದು ತಿಳಿದುಬಂದಿದೆ. ಥ್ರಿಮಾ ಆ್ಯಪ್ ಮೂಲಕ ರಹಸ್ಯ ಮಾತುಕತೆ ನಡೆಸುತ್ತಿದ್ದ ರೆಹಮಾನ್ ಇದೇ ಮಾದರಿಯ ಆ್ಯಪ್ ಅಭಿವೃದ್ಧಿಪಡಿಸುತ್ತಿದ್ದ ಎಂದು ಹೇಳಲಾಗಿದೆ.

ISIS ಉಗ್ರರಿಗೆ ವೈದ್ಯಕೀಯ ಸೇವೆ ಮತ್ತು ಶಸ್ತ್ರಾಸ್ತ್ರಗಳ ಪೂರೈಕೆಗಾಗಿ ನಡೆಸಬೇಕಾದ ರಹಸ್ಯ ಮಾತುಕತೆಗೆ ಈ ನೂತನ ಆ್ಯಪ್ ಅಭಿವೃದ್ಧಿಪಡಿಸುತ್ತಿದ್ದ. ತನಿಖಾ ಸಂಸ್ಥೆಗಳಿಗೆ ಸಿಕ್ಕಿಬೀಳುವ ಆತಂಕದಲ್ಲಿ ಆನ್​ಲೈನ್​ನಲ್ಲಿ ಲಭ್ಯವಾಗುವ ಹೊಸ-ಹೊಸ ಆ್ಯಪ್​ಗಳ ಬಳಕೆ ಮಾಡುತ್ತಿದ್ದ.

ಇದಲ್ಲದೆ, ISIS ಉಗ್ರರಿಂದ ಥ್ರಿಮಾ ಐಡಿ ಪಡೆದಿದ್ದ ಕಾಶ್ಮೀರ ದಂಪತಿ ಜಹಾನ್ ಝೈಬ್ ಸಾಮಿ ವಾನಿ, ಪತ್ನಿ ಹೀನಾ ಶೀರ್ ಬೇಗ್​ ಸಿರಿಯಾದಿಂದ ಭಾರತಕ್ಕೆ ಬಂದ ಬಳಿಕ ಇದೇ ಐಡಿ ಬಳಸುತ್ತಿದ್ದರು. ಐಡಿ ಬಳಸಿ ಜಹಾನ್ ಝೈಬ್ ದಂಪತಿ ಜೊತೆಗೆ ಸಹ ಅಬ್ದುರ್ ರೆಹಮಾನ್ ಸಂಪರ್ಕ ಸಾಧಿಸಿದ್ದ ಎಂದು NIA ವಿಚಾರಣೆ ವೇಳೆ ಮಾಹಿತಿ ದೊರೆತಿದೆ.

Published On - 7:43 am, Sat, 29 August 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ