AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಲಾವಿದರನ್ನು ದೇವರನ್ನಾಗಿ ಮಾಡಬೇಡಿ’; ಪ್ರಥಮ್ ಕಳಕಳಿಯ ಮನವಿ

‘ಕಲಾವಿದರನ್ನು ದೇವರನ್ನಾಗಿ ಮಾಡಬೇಡಿ’; ಪ್ರಥಮ್ ಕಳಕಳಿಯ ಮನವಿ

ರಾಜೇಶ್ ದುಗ್ಗುಮನೆ
|

Updated on: Apr 22, 2024 | 8:29 AM

Share

ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಕೊಲೆ ಪ್ರಕರಣ ಸಂಚಲನ ಮೂಡಿಸಿದೆ. ಈ ಪ್ರಕರಣದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ. ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಈ ವಿಚಾರದಲ್ಲಿ ಧ್ವನಿ ಎತ್ತಿದ್ದಾರೆ. ಈಗ ಪ್ರಥಮ್ ಈ ಬಗ್ಗೆ ಮಾತನಾಡಿದ್ದಾರೆ.

ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ (Neha Hiremath) ಕೊಲೆ ಪ್ರಕರಣ ಸಂಚಲನ ಮೂಡಿಸಿದೆ. ಈ ಪ್ರಕರಣದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ. ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಈ ವಿಚಾರದಲ್ಲಿ ಧ್ವನಿ ಎತ್ತಿದ್ದಾರೆ. ಈ ಮಧ್ಯೆ ನಟ ಪ್ರಥಮ್ ಅವರು ಈ ಪ್ರಕರಣದಲ್ಲಿ ಕಳಕಳಿಯ ಮನವಿ ಒಂದನ್ನು ಮಾಡಿಕೊಂಡಿದ್ದಾರೆ. ಸೆಲೆಬ್ರಿಟಿಗಳನ್ನು ದೇವರನ್ನಾಗಿ ಮಾಡಬೇಡಿ ಎಂದು ಅವರು ಕೋರಿದ್ದಾರೆ. ‘ನಾನು ನಟ ದೇವರಲ್ಲ. ಕಲಾವಿದರು ಕಲಾವಿದರಾಗಿರಬೇಕು. ಕಲಾವಿದರನ್ನು ದೇವರಾಗಿ ಮಾಡಬೇಡಿ’ ಎಂದಿದ್ದಾರೆ ಪ್ರಥಮ್. ‘ನೋವಾಗಿತ್ತು ಬಂದು ಧ್ವನಿ ಎತ್ತಿದ್ದೇನೆ. ಮಾಧ್ಯಮ, ಸರ್ಕಾರ’ ಇದರಲ್ಲಿ ನ್ಯಾಯ ಒದಗಿಸಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More