‘ಕಲಾವಿದರನ್ನು ದೇವರನ್ನಾಗಿ ಮಾಡಬೇಡಿ’; ಪ್ರಥಮ್ ಕಳಕಳಿಯ ಮನವಿ
ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಕೊಲೆ ಪ್ರಕರಣ ಸಂಚಲನ ಮೂಡಿಸಿದೆ. ಈ ಪ್ರಕರಣದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ. ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಈ ವಿಚಾರದಲ್ಲಿ ಧ್ವನಿ ಎತ್ತಿದ್ದಾರೆ. ಈಗ ಪ್ರಥಮ್ ಈ ಬಗ್ಗೆ ಮಾತನಾಡಿದ್ದಾರೆ.
ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ (Neha Hiremath) ಕೊಲೆ ಪ್ರಕರಣ ಸಂಚಲನ ಮೂಡಿಸಿದೆ. ಈ ಪ್ರಕರಣದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ. ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಈ ವಿಚಾರದಲ್ಲಿ ಧ್ವನಿ ಎತ್ತಿದ್ದಾರೆ. ಈ ಮಧ್ಯೆ ನಟ ಪ್ರಥಮ್ ಅವರು ಈ ಪ್ರಕರಣದಲ್ಲಿ ಕಳಕಳಿಯ ಮನವಿ ಒಂದನ್ನು ಮಾಡಿಕೊಂಡಿದ್ದಾರೆ. ಸೆಲೆಬ್ರಿಟಿಗಳನ್ನು ದೇವರನ್ನಾಗಿ ಮಾಡಬೇಡಿ ಎಂದು ಅವರು ಕೋರಿದ್ದಾರೆ. ‘ನಾನು ನಟ ದೇವರಲ್ಲ. ಕಲಾವಿದರು ಕಲಾವಿದರಾಗಿರಬೇಕು. ಕಲಾವಿದರನ್ನು ದೇವರಾಗಿ ಮಾಡಬೇಡಿ’ ಎಂದಿದ್ದಾರೆ ಪ್ರಥಮ್. ‘ನೋವಾಗಿತ್ತು ಬಂದು ಧ್ವನಿ ಎತ್ತಿದ್ದೇನೆ. ಮಾಧ್ಯಮ, ಸರ್ಕಾರ’ ಇದರಲ್ಲಿ ನ್ಯಾಯ ಒದಗಿಸಬೇಕು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

