Bidar: ಐತಿಹಾಸಿಕ ಸಿಖ್ ಗುರುದ್ವಾರಕ್ಕೆ ಅರುಣ್ ಸಿಂಗ್ ಭೇಟಿ
ರಾಜ್ಯ ಬಿಜೆಪಿ ಘಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ಬೀದರ್ ಜಿಲ್ಲೆಯಲ್ಲಿರುವ ಸಿಖ್ ಗುರುದ್ವಾರಕ್ಕೆ ಭೇಟಿ ನೀಡಿ ಗುರು ಗ್ರಂಥ ದರ್ಶನ ಪಡೆದರು.
ಬೀದರ್: ಕರ್ನಾಟಕ ರಾಜ್ಯ ಬಿಜೆಪಿ ಘಟಕದ ಉಸ್ತುವಾರಿ ಅರುಣ್ ಸಿಂಗ್ (Arun Singh) ಅವರು ಇಂದು ಜಿಲ್ಲೆಯಲ್ಲಿರುವ ಸಿಖ್ ಗುರುದ್ವಾರ (Sikh Gurdwara)ಕ್ಕೆ ಭೇಟಿ ನೀಡಿ ಗುರು ಗ್ರಂಥ ದರ್ಶನ ಪಡೆದರು. ಗುರುದ್ವಾರದಲ್ಲಿರುವ ಗುರು ಗ್ರಂಥ ದರ್ಶನ ಪಡೆದ ಅವರು ಸುಮಾರು ಅರ್ಧಗಂಟೆಯಷ್ಟು ಕಾಲ ಅಲ್ಲೇ ಕಳೆದರು. ಇವರ ಜೊತೆ ಪಶು ಸಂಗೋಪನೆ ಸಚಿವ ಪ್ರಭು ಚೌಹಾಣ್ (Prabhu Chauhan) ಅವರು ಕೂಡ ಇದ್ದರು.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Sep 29, 2022 06:05 PM
Follow Us
Latest Videos
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್

