ಸುದೀಪ್ ಅಭಿಮಾನಿಗಳಿಂದ ಮುತ್ತಿಗೆ: ನಡೆದಿದ್ದೇನೆಂದು ವಿವರಿಸಿದ ಆರ್ಯವರ್ಧನ್ ಗುರೂಜಿ

Aryavardhan Guruji: ಮಾಜಿ ಬಿಗ್​ಬಾಸ್ ಸ್ಪರ್ಧಿ, ಸ್ವಯಂ ಘೋಷಿತ ಜ್ಯೋತಿಷಿ ಆರ್ಯವರ್ಧನ್ ಗುರೂಜಿ ಇತ್ತೀಚೆಗಿನ ತಮ್ಮ ಸಂದರ್ಶನವೊಂದರಲ್ಲಿ ಬಿಗ್​ಬಾಸ್ ರಿಯಾಲಿಟಿ ಶೋ ಹಾಗೂ ಕಿಚ್ಚ ಸುದೀಪ್ ಅವರ ಬಗ್ಗೆ ಲಘುವಾಗಿ ಮಾತನಾಡಿದ್ದಾರೆಂದು ಕಿಚ್ಚ ಸುದೀಪ್ ಅಭಿಮಾನಿಗಳು ಆರೋಪಿಸಿದ್ದಾರೆ.

ಸುದೀಪ್ ಅಭಿಮಾನಿಗಳಿಂದ ಮುತ್ತಿಗೆ: ನಡೆದಿದ್ದೇನೆಂದು ವಿವರಿಸಿದ ಆರ್ಯವರ್ಧನ್ ಗುರೂಜಿ
|

Updated on:Nov 17, 2023 | 11:15 PM

ಮಾಜಿ ಬಿಗ್​ಬಾಸ್ ಸ್ಪರ್ಧಿ (Bigg Boss), ಸ್ವಯಂ ಘೋಷಿತ ಜ್ಯೋತಿಷಿ ಆರ್ಯವರ್ಧನ್ ಗುರೂಜಿ ಇತ್ತೀಚೆಗಿನ ತಮ್ಮ ಸಂದರ್ಶನವೊಂದರಲ್ಲಿ ಬಿಗ್​ಬಾಸ್ ರಿಯಾಲಿಟಿ ಶೋ ಹಾಗೂ ಕಿಚ್ಚ ಸುದೀಪ್ ಅವರ ಬಗ್ಗೆ ಲಘುವಾಗಿ ಮಾತನಾಡಿದ್ದಾರೆಂದು ಆರೋಪಿಸಿ ಇಂದು (ನವೆಂಬರ್ 17) ಕಿಚ್ಚ ಸುದೀಪ್ ಅಭಿಮಾನಿಗಳು ಆರ್ಯವರ್ಧನ್ ಅವರಿಗೆ ಮುತ್ತಿಗೆ ಹಾಕಿ ಕ್ಷಮೆಗೆ ಒತ್ತಾಯಿಸಿದರು. ಬಿಗ್​ಬಾಸ್ ಸೆಟ್​ ಬಳಿ ಆರ್ಯವರ್ಧನ್ ಅವರನ್ನು ಕರೆದುಕೊಂಡು ಹೋಗಿದ್ದ ಅಭಿಮಾನಿಗಳು ಆ ನಂತರ ಬೇರೊಂದು ಕಡೆ ಕೂತು ಆರ್ಯವರ್ಧನ್ ಅವರೊಟ್ಟಿಗೆ ಏರಿದ ಧ್ವನಿಯಲ್ಲಿ ಪ್ರಶ್ನೆ ಮಾಡಿದ್ದರು. ಆರ್ಯವರ್ಧನ್ ಸಹ ಕ್ಷಮೆ ಕೇಳಿದ್ದಾರೆ. ಇದೀಗ ಸುದೀಪ್ ಅಭಿಮಾನಿಗಳ ಬೇಡಿಕೆ ಏನಿತ್ತು? ತಾವು ನೀಡಿದ್ದ ಹೇಳಿಕೆ ಏನು ಇತ್ಯಾದಿ ವಿಷಯಗಳನ್ನು ಆರ್ಯವರ್ಧನ್ ಗುರೂಜಿ ಹೇಳಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:58 pm, Fri, 17 November 23

Follow us
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ