ಬಸ್ಗಳು ಅಣಿಯಾದ ಕೂಡಲೇ ಕಾಂಗ್ರೆಸ್ ಪಕ್ಷದ ಯಾತ್ರೆ ಶುರುವಾಗುತ್ತದೆ: ಸಿದ್ದರಾಮಯ್ಯ
ಬಸ್ ಗಳು ಅಣಿಗೊಳ್ಳುತ್ತಿರುವ ಕಾರಣಕ್ಕೆ ಪ್ರವಾಸ ಕೊಂಚ ವಿಳಂಬಗೊಂಡಿದೆ, ಅವು ಲಭ್ಯವಾದ ಕೂಡಲೇ ಯಾತ್ರೆ ಆರಂಭವಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಹೇಳಿದರು.
ಮೈಸೂರು: ಭಾಗದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಚುನಾವಣಾ ಪ್ರಚಾರವನ್ನು (campaign) ಈಗಾಗಲೇ ಶುರುಮಾಡಿದಂತಿದೆ. ಮಂಗಳವಾರದಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಸಿದ್ದರಾಮಯ್ಯನವರು ಅಧಿಕೃತವಾಗಿಯೇ ಪ್ರಚಾರ ಶುರುವಾಗಿದೆ ಎಂದರು. ಬಸ್ ಯಾತ್ರೆ ಆರಂಭಿಸುವ ಬಗ್ಗೆ ಕೇಳಿದ ಪ್ರಶ್ನೆಗೆ ಅವರು, ತಾವು ಮತ್ತು ಡಿಕೆ ಶಿವಕುಮಾರ (DK Shivakumar) ಎರಡು ತಂಡಗಳಾಗಿ ರಾಜ್ಯದಾದ್ಯಂತ ಪ್ರಚಾರ ಮಾಡುತ್ತೇವೆ ಅಂತ ಹೇಳಿದರು. ಬಸ್ ಗಳು ಅಣಿಗೊಳ್ಳುತ್ತಿರುವ ಕಾರಣಕ್ಕೆ ಪ್ರವಾಸ ಕೊಂಚ ವಿಳಂಬಗೊಂಡಿದೆ, ಅವು ಲಭ್ಯವಾದ ಕೂಡಲೇ ಯಾತ್ರೆ ಆರಂಭವಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಹೇಳಿದರು.
Follow Us
Latest Videos
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್

