ಬಸ್ಗಳು ಅಣಿಯಾದ ಕೂಡಲೇ ಕಾಂಗ್ರೆಸ್ ಪಕ್ಷದ ಯಾತ್ರೆ ಶುರುವಾಗುತ್ತದೆ: ಸಿದ್ದರಾಮಯ್ಯ
ಬಸ್ ಗಳು ಅಣಿಗೊಳ್ಳುತ್ತಿರುವ ಕಾರಣಕ್ಕೆ ಪ್ರವಾಸ ಕೊಂಚ ವಿಳಂಬಗೊಂಡಿದೆ, ಅವು ಲಭ್ಯವಾದ ಕೂಡಲೇ ಯಾತ್ರೆ ಆರಂಭವಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಹೇಳಿದರು.
ಮೈಸೂರು: ಭಾಗದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಚುನಾವಣಾ ಪ್ರಚಾರವನ್ನು (campaign) ಈಗಾಗಲೇ ಶುರುಮಾಡಿದಂತಿದೆ. ಮಂಗಳವಾರದಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಸಿದ್ದರಾಮಯ್ಯನವರು ಅಧಿಕೃತವಾಗಿಯೇ ಪ್ರಚಾರ ಶುರುವಾಗಿದೆ ಎಂದರು. ಬಸ್ ಯಾತ್ರೆ ಆರಂಭಿಸುವ ಬಗ್ಗೆ ಕೇಳಿದ ಪ್ರಶ್ನೆಗೆ ಅವರು, ತಾವು ಮತ್ತು ಡಿಕೆ ಶಿವಕುಮಾರ (DK Shivakumar) ಎರಡು ತಂಡಗಳಾಗಿ ರಾಜ್ಯದಾದ್ಯಂತ ಪ್ರಚಾರ ಮಾಡುತ್ತೇವೆ ಅಂತ ಹೇಳಿದರು. ಬಸ್ ಗಳು ಅಣಿಗೊಳ್ಳುತ್ತಿರುವ ಕಾರಣಕ್ಕೆ ಪ್ರವಾಸ ಕೊಂಚ ವಿಳಂಬಗೊಂಡಿದೆ, ಅವು ಲಭ್ಯವಾದ ಕೂಡಲೇ ಯಾತ್ರೆ ಆರಂಭವಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಹೇಳಿದರು.
Follow Us
Latest Videos
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ

