SIT Arrests HD Revanna: ನಿರೀಕ್ಷೆಯಂತೆ ಮಹಿಳೆ ಅಪಹರಣ ಪ್ರಕರಣದಲ್ಲಿ ಹೆಚ್ ಡಿ ರೇವಣ್ಣರನ್ನು ಬಂಧಿಸಿದ ಎಸ್ಐಟಿ

SIT Arrests HD Revanna: ಅಧಿಕಾರಿಗಳು ರೇವಣ್ಣರನ್ನು ಬೆಂಗಳೂರು ಅರಮನೆ ರಸ್ತೆಯಲ್ಲಿರುವ ಸಿಐಡಿ ಕಚೇರಿ ಕಾರ್ಲಟನ್‌ ಭವನಕ್ಕೆ ಕರೆದೊಯ್ದರು. ಇಲ್ಲಿರುವ ಸಿಐಡಿ ಕಚೇರಿಯಲ್ಲೇ ಎಸ್ಐಟಿ ಕಚೇರಿ ಇದೆ. ಭವನದ ಸುತ್ತ ಬ್ಯಾರಿಕೇಡ್ ಗಳನ್ನು ಹಾಕಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

SIT Arrests HD Revanna: ನಿರೀಕ್ಷೆಯಂತೆ ಮಹಿಳೆ ಅಪಹರಣ ಪ್ರಕರಣದಲ್ಲಿ ಹೆಚ್ ಡಿ ರೇವಣ್ಣರನ್ನು ಬಂಧಿಸಿದ ಎಸ್ಐಟಿ
|

Updated on: May 04, 2024 | 7:51 PM

ಬೆಂಗಳೂರು: ಇದನ್ನು ನಿರೀಕ್ಷಿಸಲಾಗಿತ್ತು ಮತ್ತು ಬೆಳಗ್ಗೆ ಇಂಥದೊಂದು ಸಾಧ್ಯತೆ ಬಗ್ಗೆ ನಾವು ಹೇಳಿದ್ದೆವು. ಮಹಿಳೆ ಅಪಹರಣದ ಪ್ರಕರಣವೊಂದರಲ್ಲಿ (woman kidnapping case) ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ (HD Revanna) ಅವರನ್ನು ಎಸ್ಐಟಿ (SIT) ಬಂಧಿಸಿ ವಿಚಾರಣೆಗಾಗಿ ತನ್ನ ಕಚೇರಿಗೆ ಕರೆದೊಯ್ದಿದೆ. ಬೆಳಗ್ಗೆ ಹೊಳೆನರಸೀಪುರದ ತಮ್ಮ ಮನೆಯಲ್ಲಿದ್ದ ರೇವಣ್ಣ ಸಾಯಂಕಾಲದ ಹೊತ್ತಿದೆ ನಗರದ ಪದ್ಮನಾಭನಗರದಲ್ಲಿರುವ ತಮ್ಮ ತಂದೆ ಹೆಚ್ ಡಿ ದೇವೇಗೌಡರ ಮನೆಗೆ ಬಂದಿದ್ದರು. ಮಹಿಳೆ ಅಪಹರಣ ಪ್ರಕರಣದಲ್ಲಿ ರೇವಣ್ಣರ ನಿರೀಕ್ಷಣಾ ಜಾಮೀನು ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದ ಕೂಡಲೇ ಎಸ್ಐಟಿ ಅಧಿಕಾರಿಗಳು, ರೇವಣ್ಣ ಮಾಜಿ ಪ್ರಧಾನಿಯವರ ಮನೆಯಲ್ಲಿರುವ ಮಾಹಿತಿ ಪಡೆದು ಅವರನ್ನು ತಮ್ಮ ವಶಕ್ಕೆ ಪಡೆದರು. ಅಧಿಕಾರಿಗಳು ರೇವಣ್ಣರನ್ನು ಬೆಂಗಳೂರು ಅರಮನೆ ರಸ್ತೆಯಲ್ಲಿರುವ ಸಿಐಡಿ ಕಚೇರಿ ಕಾರ್ಲಟನ್‌ ಭವನಕ್ಕೆ ಕರೆದೊಯ್ದರು. ಇಲ್ಲಿರುವ ಸಿಐಡಿ ಕಚೇರಿಯಲ್ಲೇ ಎಸ್ಐಟಿ ಕಚೇರಿ ಇದೆ. ಭವನದ ಸುತ್ತ ಬ್ಯಾರಿಕೇಡ್ ಗಳನ್ನು ಹಾಕಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಹೆಚ್ ಡಿ ರೇವಣ್ಣ ಹೊಳೆನರಸೀಪುರ ಮನೆಗೆ ಮತ್ತೊಮ್ಮೆ ಭೇಟಿ ನೀಡಿದ ಪೊಲೀಸ್ ತಂಡ, ಬಂಧನ ಸನ್ನಿಹಿತ?

Follow us
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ