Puneeth Rajkumar: ಪುನೀತ್ ಸರ್ ಜೊತೆ ನಟಿಸೋ ಕನಸು ಕನಸಾಗೇ ಉಳಿಯಿತು; ಭಾವುಕರಾದ ನಟಿ ಆಶಿಕಾ ರಂಗನಾಥ್

Ashika Ranganath: ಪುನೀತ್ ರಾಜ್​ಕುಮಾರ್ ಅವರೊಂದಿಗಿನ ನೆನಪುಗಳನ್ನು ನಟಿ ಆಶಿಕಾ ರಂಗನಾಥ್ ಹಂಚಿಕೊಂಡಿದ್ದಾರೆ. ಅಪ್ಪು ಅವರ ವ್ಯಕ್ತಿತ್ವದ ಕುರಿತು ಮಾತನಾಡುವಾಗ ಅವರು ಭಾವುಕರಾಗಿದ್ದಾರೆ.

Puneeth Rajkumar: ಪುನೀತ್ ಸರ್ ಜೊತೆ ನಟಿಸೋ ಕನಸು ಕನಸಾಗೇ ಉಳಿಯಿತು; ಭಾವುಕರಾದ ನಟಿ ಆಶಿಕಾ ರಂಗನಾಥ್
| Updated By: shivaprasad.hs

Updated on: Nov 11, 2021 | 2:52 PM

ನಟ ಪುನೀತ್ ರಾಜ್​ಕುಮಾರ್ ಅವರ ನಿಧನ ಕನ್ನಡ ಚಿತ್ರರಂಗಕ್ಕೆ ಬಹುದೊಡ್ಡ ಆಘಾತವನ್ನು ನೀಡಿದ್ದು, ಅವರೊಡನೆ ತೆರೆ ಹಂಚಿಕೊಳ್ಳುವ, ಕೆಲಸ ಮಾಡುವ ಕನಸನ್ನು ಹೊತ್ತಿದ್ದ ಕಲಾವಿದರ ಕನಸುಗಳು ಹಾಗೇ ಉಳಿದಿವೆ. ಪ್ರಸ್ತುತ ಸ್ಯಾಂಡಲ್​ವುಡ್​ನ ಬೇಡಿಕೆಯ ನಟಿಯರಲ್ಲಿ ಒಬ್ಬರಾಗಿರುವ ಆಶಿಕಾ ರಂಗನಾಥ್ ಕೂಡ ಇದಕ್ಕೆ ಹೊರತಾಗಿಲ್ಲ. ಪುನೀತ್ ಅವರೊಂದಿಗೆ ‘ದ್ವಿತ್ವ’ ಚಿತ್ರದಲ್ಲಿ ತೆರೆಹಂಚಿಕೊಳ್ಳುವ ಸಿದ್ಧತೆಯಲ್ಲಿ ಅವರಿದ್ದರು. ಆದರೆ ಅನಿರೀಕ್ಷಿತ ಘಟನೆ ಈ ಎಲ್ಲಾ ನಿರೀಕ್ಷೆಗಳನ್ನೂ ಪುಡಿಪುಡಿ ಮಾಡಿದೆ. ಪುನೀತ್ ಜೊತೆಗಿನ ನೆನಪುಗಳನ್ನು ಅವರು ಟಿವಿ9ನೊಂದಿಗೆ ಹಂಚಿಕೊಂಡು ಭಾವುಕರಾಗಿದ್ದಾರೆ. ‘‘ಪುನೀತ್ ಸರ್ ಜೊತೆ ಸ್ಕ್ರೀನ್ ಶೇರ್ ಮಾಡೋ ಅವಕಾಶ ಸಿಕ್ಕಿತ್ತು. ದ್ವಿತ್ವ ಸಿನಿಮಾದಲ್ಲಿ ನಟಿಸೋಕೆ ಎಲ್ಲಾ ಸಿದ್ದತೆ ನಡೀತಿತ್ತು. ಆದರೆ ಪುನೀತ್ ಸರ್ ಜೊತ ನಟಿಸೊ ಆಸೆ ಕನಸು ಕನಸಾಗೇ ಉಳಿಯಿತು’’ ಎಂದು ಅವರು ಹೇಳಿದ್ದಾರೆ.

ಪುನೀತ್ ರಾಜಕುಮಾರ್ ಅವರೊಂದಿಗಿನ ಇತರ ಸುಂದರ ಕ್ಷಣಗಳನ್ನೂ ಅವರು ಮೆಲುಕು ಹಾಕಿದ್ದಾರೆ. ‘‘ಪುನೀತ್ ಅವರ ನೃತ್ಯ ಬಹಳ ಇಷ್ಟ. ಅವರೂ ನನ್ನ ನೃತ್ಯದ ಬಗ್ಗೆ ಪ್ರತಿಕ್ರಿಯೆ ನೀಡಿದ್ದರು’’ ಎಂದು ಆಶಿಕಾ ನುಡಿದಿದ್ದಾರೆ. ‘ಮದಗಜ’ ಚಿತ್ರದ ಸುದ್ದಿಗೋಷ್ಠಿಯ ನಂತರ ಆಶಿಕಾ ಈ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

‘ದ್ವಿತ್ವ’ದ ಕುರಿತು ಆಶಿಕಾರ ಮಾತುಗಳು ಇಲ್ಲಿವೆ:

ಇದನ್ನೂ ಓದಿ:

‘ಅಪ್ಪು ನಿಧನದ ಸುದ್ದಿ ಕೇಳಿದಾಗ ರಾಡ್​ನಿಂದ ತಲೆಗೆ ಹೊಡೆದಂತೆ ಆಯ್ತು’; ಕರಾಳ ಕ್ಷಣದ ಬಗ್ಗೆ ಶಿವಣ್ಣನ ಮಾತು

Kangana Ranaut: ಕಂಗನಾ ಅಭಿಮಾನಿಗಳಿಗೆ ಎದುರಾಯ್ತು ಅನಿರೀಕ್ಷಿತ ಸಮಾಚಾರ; ಸಂಗಾತಿಯ ಗುಟ್ಟು ಬಿಟ್ಟುಕೊಟ್ಟ ನಟಿ

Follow us
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?