ಫ್ಯಾಷನ್ ಶೋನಲ್ಲಿ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ರ್ಯಾಂಪ್ ವಾಕ್
ದೆಹಲಿಯಲ್ಲಿ ನಡೆದ ಅಷ್ಟಲಕ್ಷ್ಮೀ ಮಹೋತ್ಸವದ ಫ್ಯಾಷನ್ ಶೋನಲ್ಲಿ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಡಾ. ಸುಕಾಂತ್ ಮಜುಂದಾರ್ ರ್ಯಾಂಪ್ ಮೇಲೆ ನಡೆದರು.
ದೆಹಲಿಯಲ್ಲಿ ನಡೆದ ಅಷ್ಟಲಕ್ಷ್ಮೀ ಮಹೋತ್ಸವದ ಫ್ಯಾಷನ್ ಶೋನಲ್ಲಿ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಡಾ. ಸುಕಾಂತ್ ಮಜುಂದಾರ್ ರ್ಯಾಂಪ್ ಮೇಲೆ ನಡೆದರು. ಈಶಾನ್ಯ ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಕೊಂಡಾಡುವ ಮೂರು ದಿನಗಳ ಅಷ್ಟಲಕ್ಷ್ಮಿ ಮಹೋತ್ಸವದ ಭಾಗವಾಗಿ ಫ್ಯಾಷನ್ ಶೋ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಈ ಕಾರ್ಯಕ್ರಮವನ್ನು ಉದ್ಘಾಟಿಸಿದ್ದರು. ಕರಕುಶಲ ಮತ್ತು ಅನನ್ಯ ಭೌಗೋಳಿಕ ಸೂಚನೆ (ಜಿಐ) ಉತ್ಪನ್ನಗಳನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us